twitter
    Celebs»Sapthami Gowda»Biography

    ಸಪ್ತಮಿ ಗೌಡ ಜೀವನಚರಿತ್ರೆ

    ಸಪ್ತಮಿ ಗೌಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಯುವ ನಟಿ. ಬೆಂಗಳೂರಿನವರಾದ ಸಪ್ತಮಿ ಗೌಡ ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ ಉಮೇಶ್ ಸುಪುತ್ರಿ. ಇವರು 2020ರಲ್ಲಿ ತೆರೆಕಂಡ ಧನಂಜಯ್ ಅಭಿನಯದ ಪಾಪ್​​ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. 

    ನಂತರ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದಲ್ಲಿ ನಟಿಸಿದರು. ಈ ಸಿನಿಮಾ ಬ್ಲಾಕ್‌ಬಸ್ಟರ್ ಆಗುವುದರ ಜೊತೆಗೆ ಸಪ್ತಮಿ ಗೌಡಗೆ ಡಿಮ್ಯಾಂಡ್ ಹೆಚ್ಚಾಯಿತು. ಸದ್ಯ ಇವರು ಯುವರಾಜ್‌ಕುಮಾರ್ ಅಭಿನಯದ 'ಯುವ' ಹಾಗೂ ಅಭಿಷೇಕ್ ಅಂಬರೀಶ್ ಅಭಿನಯದ 'ಕಾಳಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X