Celeb News
-
ಕನ್ನಡ ಚಲನಚಿತ್ರರಂಗದ 'ಬಂಗಾರದ ಮನುಷ್ಯ' ನಿರ್ದೇಶಕ ಸಿದ್ದಲಿಂಗಯ್ಯ ಕುರಿತು ಸಾಕ್ಷ್ಯಚಿತ್ರ ನಿರ್ಮಾಣ ಮಾಡಲು ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಚಿಂತಿಸುತ್ತಿದೆ. ಈಗಾಗಲೆ ಸಿದ್ದಲಿಂಗಯ್ಯನವರ ಕುರಿತು ಚಿಕ್ಕ ಸಾಕ್ಷ್ಯಚಿತ್ರ ನಿರ್ಮಾಣವಾಗಿದೆ. ಆದ್ರೀಗ ಸಿದ್ದಲಿಂಗಯ್ಯನವರ ಸಂಪೂರ್ಣ ಜೀವನ ಹಾಗೂ ಸಿನಿಮಾ ಪಯಣ ಕುರಿತು ದೊಡ್ಡ ಸಾಕ್ಷ್ಯಚಿತ್ರವನ್ನ..
-
ಕನ್ನಡ ಚಿತ್ರರಂಗದ ಇತಿಹಾಸದಲ್ಲೇ 1972 ಸುವರ್ಣ ವರ್ಷ. ಯಶಸ್ಸು, ಪಾತ್ರಗಳ ವೈವಿಧ್ಯತೆಯಲ್ಲಿ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದ ವರ್ಷವದು. ಇದಕ್ಕೆಲ್ಲಾ ಕಾರಣ ಎವರ್ ಗ್ರೀನ್ ಹಿಟ್ ಸಿನಿಮಾ 'ಬಂಗಾರದ ಮನುಷ್ಯ'. ವರನಟ ಡಾ.ರಾಜ್ ಕುಮಾರ್ ಅತ್ಯಮೋಘ ಅಭಿನಯದಿಂದ ಸತತ 104 ವಾರ ಪ್ರದರ್ಶನ ಕಂಡ ಶ್ರೇಷ್ಠಾತಿ ಶ್ರೇಷ್ಠ ಕನ್ನಡ ಚಿತ್ರ 'ಬಂಗಾರದ ಮನುಷ್ಯ' ಚಿತ್ರದ
-
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಆರೋಗ್ಯ ಸ್ಥಿತಿಯಲ್ಲಿ ಏರುಪೇರು ಉಂಟಾಗಿದೆ. ತೀವ್ರ ಜ್ವರದಿಂದ ಬಳಲುತ್ತಿರುವ ಸಿದ್ದಲಿಂಗಯ್ಯ ಅವರಿಗೆ ಬೆಂಗಳೂರಿನ ರಾಜಾಜಿನಗರದಲ್ಲಿರುವ ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಯೋಸಹಜ ಕಾಯಿಲೆ ಮತ್ತು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಸಿದ್ಧಲಿಂಗಯ್ಯ ಅವರಿಗೆ ಜ್ವರ ಕಾಣಿಸಿಕೊಂಡ ಪರಿಣಾಮ..
ಸಂಬಂಧಿತ ಸುದ್ದಿ