ಶ್ರೀಧರ್
Actor
Born : 22 Nov 1960
ಶ್ರೀಧರ್ ಕನ್ನಡ ಚಿತ್ರರಂಗ ಕಂಡ ಪ್ರತಿಭಾವಂತ ನಟರಲ್ಲಿ ಒಬ್ಬರು. ಇವರು 1960ರಲ್ಲಿ ಜನಿಸಿದ್ದಾರೆ. ಇವರೊಬ್ಬ ಉತ್ತಮ ಭರತನಾಟ್ಯ ಕಲಾವಿದರು ಆಗಿದ್ದಾರೆ. ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದಿರುವ ಶ್ರೀಧರ್, ಕನ್ನಡ ಚಲನಚಿತ್ರೋದ್ಯಮದಲ್ಲಿ ಭಾರತೀಯ ನಟ ಮತ್ತು ಭರತನಾಟ್ಯಂನಲ್ಲಿ ತರಬೇತಿ ಪಡೆದ ನೃತ್ಯ...
ReadMore
Famous For
ಶ್ರೀಧರ್ ಕನ್ನಡ ಚಿತ್ರರಂಗ ಕಂಡ ಪ್ರತಿಭಾವಂತ ನಟರಲ್ಲಿ ಒಬ್ಬರು. ಇವರು 1960ರಲ್ಲಿ ಜನಿಸಿದ್ದಾರೆ. ಇವರೊಬ್ಬ ಉತ್ತಮ ಭರತನಾಟ್ಯ ಕಲಾವಿದರು ಆಗಿದ್ದಾರೆ.
ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದಿರುವ ಶ್ರೀಧರ್, ಕನ್ನಡ ಚಲನಚಿತ್ರೋದ್ಯಮದಲ್ಲಿ ಭಾರತೀಯ ನಟ ಮತ್ತು ಭರತನಾಟ್ಯಂನಲ್ಲಿ ತರಬೇತಿ ಪಡೆದ ನೃತ್ಯ ವಿದ್ವಾಂಸ, ಕಲಾವಿದ ಮತ್ತು ನೃತ್ಯ ನಿರ್ದೇಶಕರಾಗಿದ್ದಾರೆ.
ಚಲನಚಿತ್ರ ವೃತ್ತಿಜೀವನ:
ಶ್ರೀಧರ್ ಅವರು ಟಿ.ಎಸ್ ನಾಗಾಭರಣ ಅವರ ನಿರ್ದೇಶನದ ಕಂಸಾಳೆ ಕೈಸಾಲೆ ಎಂಬ ಮಕ್ಕಳ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಚಿತ್ರರಂಗ ಜೀವನವನ್ನು ಆರಂಭಿಸಿದರು. ಅಂದಿನಿಂದ ಇಂದಿನ ವರೆಗೆ ಚಿತ್ರರಂಗದಲ್ಲಿ ತಮ್ಮದೆಯಾದ ಛಾಪವನ್ನು ಮೂಡಿಸಿದ್ದಾರೆ.
ಬಳಿಕ ಪುಟ್ಟಣ್ಣ ಕಣಗಲ್ ನಿರ್ದೇಶಿಸಿದ 'ಅಮೃತ ಘಳಿಗೆ' ಚಿತ್ರದಲ್ಲಿ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿರು. ಈವರೆಗೆ ಸುಮಾರು 60ಕ್ಕೂ ಹೆಚ್ಚು...
Read More
ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದಿರುವ ಶ್ರೀಧರ್, ಕನ್ನಡ ಚಲನಚಿತ್ರೋದ್ಯಮದಲ್ಲಿ ಭಾರತೀಯ ನಟ ಮತ್ತು ಭರತನಾಟ್ಯಂನಲ್ಲಿ ತರಬೇತಿ ಪಡೆದ ನೃತ್ಯ ವಿದ್ವಾಂಸ, ಕಲಾವಿದ ಮತ್ತು ನೃತ್ಯ ನಿರ್ದೇಶಕರಾಗಿದ್ದಾರೆ.
ಚಲನಚಿತ್ರ ವೃತ್ತಿಜೀವನ:
ಶ್ರೀಧರ್ ಅವರು ಟಿ.ಎಸ್ ನಾಗಾಭರಣ ಅವರ ನಿರ್ದೇಶನದ ಕಂಸಾಳೆ ಕೈಸಾಲೆ ಎಂಬ ಮಕ್ಕಳ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಚಿತ್ರರಂಗ ಜೀವನವನ್ನು ಆರಂಭಿಸಿದರು. ಅಂದಿನಿಂದ ಇಂದಿನ ವರೆಗೆ ಚಿತ್ರರಂಗದಲ್ಲಿ ತಮ್ಮದೆಯಾದ ಛಾಪವನ್ನು ಮೂಡಿಸಿದ್ದಾರೆ.
ಬಳಿಕ ಪುಟ್ಟಣ್ಣ ಕಣಗಲ್ ನಿರ್ದೇಶಿಸಿದ 'ಅಮೃತ ಘಳಿಗೆ' ಚಿತ್ರದಲ್ಲಿ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿರು. ಈವರೆಗೆ ಸುಮಾರು 60ಕ್ಕೂ ಹೆಚ್ಚು...
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
'ವೀರ ಮದಕರಿ' ಚಿತ್ರದ ಬಾಲನಟಿ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ವಾಪಸ್
-
Exclusive; ನಾಗಾಭರಣ ಕಾನೂನು ಸಮರಕ್ಕೆ ಡೋಂಟ್ಕೇರ್; ಲಂಡನ್ನಲ್ಲಿ 'ಕೆಂಪೇಗೌಡ' ಸಿನಿಮಾ ರಿಜಿಸ್ಟರ್
ಶ್ರೀಧರ್ ಕಾಮೆಂಟ್ಸ್