twitter
    Celebs»Srinath»News
    Celeb News
    • 'ಕುರುಕ್ಷೇತ್ರ' ಸಿನಿಮಾದಲ್ಲಿ 'ದುರ್ಯೋಧನ' ಪಾತ್ರ ನಿರ್ವಹಿಸುತ್ತಿರುವ ನಟ ದರ್ಶನ್ ರವರ ಲುಕ್ ಈಗಾಗಲೇ ಬಹಿರಂಗ ಆಗಿದೆ. 'ದುರ್ಯೋಧನ'ನಾಗಿ ದರ್ಶನ್ ಹೇಗೆ ಕಾಣಿಸಿಕೊಳ್ತಾರೆ ಎಂಬ ಕುತೂಹಲಕ್ಕೆ ಈಗಾಗಲೇ ಬ್ರೇಕ್ ಬಿದ್ದಿದೆ. ಆದ್ರೆ, 'ಕುರುಕ್ಷೇತ್ರ' ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ನಟ ಅಂಬರೀಶ್ ಹೇಗೆ ಕಾಣಿಸಿಕೊಳ್ಳಬಹುದು, ಉಳಿದ ನಟರ ಲುಕ್..
    • ಪ್ರಣಯ ರಾಜ ಶ್ರೀನಾಥ್ ಅಭಿನಯದ, ಸದಭಿರುಚಿಯ ಚಿತ್ರಗಳಿಗೆ ಹೆಸರಾಗಿರುವ ಪಿ.ಎಚ್.ವಿಶ್ವನಾಥ್ ನಿರ್ದೇಶನದ 'ಸುಳಿ' ಚಿತ್ರಕ್ಕೆ ಎಲ್ಲಾ ವಿಮರ್ಶಕರು ಹಾಗೂ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಚಿತ್ರಕ್ಕೆ ಹಿರಿಮೆಯ ಗರಿ ಸೇರಿದೆ. ಅಮೇರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಅಕಾಲೇಡ್ ಗ್ಲೋಬಲ್ ಫಿಲಂ..
    • ಬರೋಬ್ಬರಿ 49 ವರ್ಷಗಳ ಸಿನಿ ಪಯಣದಲ್ಲಿ 250 ಕ್ಕೂ ಹೆಚ್ಚು ಸಿನಿಮಾಗಳಲ್ಲಿ 'ಪ್ರಣಯ ರಾಜ' ನಟ ಶ್ರೀನಾಥ್ ಮಿಂಚಿದ್ದಾರೆ. ಐದು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ನಟ ಶ್ರೀನಾಥ್ ಇಂದಿಗೂ ಗಾಂಧಿನಗರದಲ್ಲಿ ಬೇಡಿಕೆ ಉಳಿಸಿಕೊಂಡಿರುವ ನಟ. ನಾಯಕನಾಗಿ ಸೂಪರ್ ಹಿಟ್ ಚಿತ್ರಗಳನ್ನ ನೀಡುತ್ತಿದ್ದ ಶ್ರೀನಾಥ್, ಇದ್ದಕ್ಕಿದ್ದಂತೆ ಸಿಕ್ಕ ಪಾತ್ರಗಳನ್ನೆಲ್ಲಾ..
    • ಮಿನುಗುತಾರೆ ಕಲ್ಪನಾ, ಲೀಲಾವತಿ, ಭಾರತಿ, ಆರತಿ, ಜಯಂತಿ ಅವರಂತಹ ಅತ್ಯದ್ಭುತ ತಾರೆಯರ ಮುಂದೆ ಮಂಕಾಗದೆ 70 ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಮಿನುಗಿದ ನಟಿ ಮಂಜುಳ. ವರನಟ ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, ಶಂಕರ್ ನಾಗ್ ಅವರಂತಹ ಸ್ಟಾರ್ ನಟರ ಜೊತೆ ಅಭಿನಯಿಸಿದ್ದರೂ, ನಟಿ ಮಂಜುಳ ಅತ್ಯದ್ಭುತ ಯಶಸ್ಸು ಗಳಿಸಿದ್ದು ಪ್ರಣಯ ರಾಜ ಶ್ರೀನಾಥ್ ಜೊತೆಗೆ...
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X