ಸುಚೇಂದ್ರ ಪ್ರಸಾದ್
Actor/Director
ಸುಚೇಂದ್ರ ಪ್ರಸಾದ್ ಕನ್ನಡ ಚಿತ್ರರಂಗದ ಅದ್ಬುತ ಕಲಾವಿದ. ಇವರು ಒದಿದ್ದು MA.LLB. ಚಿತ್ರರಂಗಕ್ಕೆ ಬರುವ ಮುನ್ನ ರಂಗಭೂಮಿಯಲ್ಲಿದ್ದ ಇವರು ಚಿತ್ರಗಳಲ್ಲಿ ,ಕಿತುತೆರೆಯಲ್ಲಿ ನಿರ್ದೇಶನ, ನೃತ್ಯ ಸಂಯೋಜನೆ ಮಾಡುವುದರ ಜೊತೆಗೆ ನಾಟಕಗಳನ್ನು ರಚಿಸುತ್ತಿದ್ದರು. 1999 ರಲ್ಲಿ ಕುವೆಂಪುರವರ ಜನಪ್ರಿಯ ಕಾದಂಬರಿ `ಕಾನೂರು...
ReadMore
Famous For
ಸುಚೇಂದ್ರ ಪ್ರಸಾದ್ ಕನ್ನಡ ಚಿತ್ರರಂಗದ ಅದ್ಬುತ ಕಲಾವಿದ. ಇವರು ಒದಿದ್ದು MA.LLB. ಚಿತ್ರರಂಗಕ್ಕೆ ಬರುವ ಮುನ್ನ ರಂಗಭೂಮಿಯಲ್ಲಿದ್ದ ಇವರು ಚಿತ್ರಗಳಲ್ಲಿ ,ಕಿತುತೆರೆಯಲ್ಲಿ ನಿರ್ದೇಶನ, ನೃತ್ಯ ಸಂಯೋಜನೆ ಮಾಡುವುದರ ಜೊತೆಗೆ ನಾಟಕಗಳನ್ನು ರಚಿಸುತ್ತಿದ್ದರು. 1999 ರಲ್ಲಿ ಕುವೆಂಪುರವರ ಜನಪ್ರಿಯ ಕಾದಂಬರಿ `ಕಾನೂರು ಹೆಗ್ಗಡತಿ' ಚಿತ್ರರೂಪಕ್ಕೆ ಬಂದಾಗ ,ಅದರಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ ಸುಚೇಂದ್ರರು ಜನಪ್ರಿಯರಾದರು. ಮುಂದೆ `ಬೇರು',`ತುತ್ತೂರಿ',`ಬೆಟ್ಟದ ಜೀವ'ದಂತಹ ಸಾಕಷ್ಟು ಕಲಾತ್ಮಕ ಚಿತ್ರಗಳಲ್ಲಿ ಅಭಿನಯಿಸಿದ ಇವರು ಕನ್ನಡದ ಕಲಾಲೋಕದ ಅದ್ಭುತ ಪ್ರತಿಭೆಯಾಗಿ ಬೆಳೆದರು.
2007 ರಲ್ಲಿ ಕನ್ನಡದ ಖ್ಯಾತ ಕಲಾವಿದೆ `ಪವಿತ್ರಾ ಲೋಕೇಶ್' ಅವರನ್ನು ವಿವಾಹವಾಗಿದ್ದಾರೆ.
-
ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
-
Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
ಸುಚೇಂದ್ರ ಪ್ರಸಾದ್ ಕಾಮೆಂಟ್ಸ್