twitter
    Celebs»Suchendra Prasad»Biography

    ಸುಚೇಂದ್ರ ಪ್ರಸಾದ್ ಜೀವನಚರಿತ್ರೆ

    ಸುಚೇಂದ್ರ ಪ್ರಸಾದ್ ಕನ್ನಡ ಚಿತ್ರರಂಗದ ಅದ್ಬುತ ಕಲಾವಿದ. ಇವರು ಒದಿದ್ದು MA.LLB. ಚಿತ್ರರಂಗಕ್ಕೆ ಬರುವ ಮುನ್ನ ರಂಗಭೂಮಿಯಲ್ಲಿದ್ದ ಇವರು ಚಿತ್ರಗಳಲ್ಲಿ ,ಕಿತುತೆರೆಯಲ್ಲಿ ನಿರ್ದೇಶನ, ನೃತ್ಯ ಸಂಯೋಜನೆ ಮಾಡುವುದರ ಜೊತೆಗೆ ನಾಟಕಗಳನ್ನು ರಚಿಸುತ್ತಿದ್ದರು. 1999 ರಲ್ಲಿ ಕುವೆಂಪುರವರ ಜನಪ್ರಿಯ ಕಾದಂಬರಿ `ಕಾನೂರು ಹೆಗ್ಗಡತಿ' ಚಿತ್ರರೂಪಕ್ಕೆ ಬಂದಾಗ ,ಅದರಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ ಸುಚೇಂದ್ರರು ಜನಪ್ರಿಯರಾದರು. ಮುಂದೆ `ಬೇರು',`ತುತ್ತೂರಿ',`ಬೆಟ್ಟದ ಜೀವ'ದಂತಹ ಸಾಕಷ್ಟು ಕಲಾತ್ಮಕ ಚಿತ್ರಗಳಲ್ಲಿ ಅಭಿನಯಿಸಿದ ಇವರು ಕನ್ನಡದ ಕಲಾಲೋಕದ ಅದ್ಭುತ ಪ್ರತಿಭೆಯಾಗಿ ಬೆಳೆದರು.

    2007 ರಲ್ಲಿ ಕನ್ನಡದ ಖ್ಯಾತ ಕಲಾವಿದೆ `ಪವಿತ್ರಾ ಲೋಕೇಶ್' ಅವರನ್ನು ವಿವಾಹವಾಗಿದ್ದಾರೆ.

     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X