twitter
    Celeb News
    • ನಾಟಕಗಳನ್ನು ಆಧರಿಸಿದ ಹಲವಾರು ಕನ್ನಡ ಸಿನಿಮಾಗಳು ಈಗಾಗಲೇ ಬರುತ್ತಿವೆ, ಬಂದು ಹೋಗಿವೆ. ಅಂದಹಾಗೆ ರಂಗ ಪ್ರಯೋಗಕ್ಕೂ, ಸಿನಿಮಾ ಶೈಲಿಗೂ ಇರುವ ವ್ಯತ್ಯಾಸವನ್ನು ತಿಳಿಯದೇ ಸಿನಿಮಾ ಮಾಡಿದರೆ ಯಶಸ್ಸು ಅನ್ನೋದು ಕನಸಿನ ಮಾತು. ಸ್ವಾತಂತ್ರ ಪೂರ್ವದಲ್ಲಿ ಬ್ರಿಟಿಷರ ಕಂಪೆನಿಯ ವಿರುದ್ಧ ಹೋರಾಡುವ ಸ್ವಾತಂತ್ರ ಹೋರಾಟಗಾರರ ಕಥೆಯಾಧರಿತ '1944' ಚಿತ್ರ ನಿನ್ನೆ (ಆಗಸ್ಟ್ 5) ಇಡೀ..
    • ರಾಷ್ಟ್ರಧ್ವಜ, ರಾಷ್ಟ್ರಪ್ರೇಮದ ಕುರಿತು ಸಂದೇಶ ಸಾರುವ '22 ಜುಲೈ 1947' ಎಂಬ ಕನ್ನಡ ಚಿತ್ರದ ಟ್ರೈಲರ್ ಲಾಂಚ್ ಮಾಡಿರುವ ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಚಿತ್ರತಂಡದ ವಿಭಿನ್ನ ಪ್ರಯತ್ನಕ್ಕೆ ಭೇಷ್ ಎಂದಿರುವ ವಿಚಾರವನ್ನು ನಾವೇ ನಿಮಗೆ ತಿಳಿಸಿದ್ವಿ. ಹುಬ್ಬಳ್ಳಿಯ ಸತ್ಯಪ್ಪ ಎಂಬ ವ್ಯಕ್ತಿಯೊಬ್ಬರ ನಿಜ ಜೀವನ ಕಥೆಯಾಧರಿತ ಈ ಚಿತ್ರ ಬೆಳಗಾಂ ಇಂಡಿಯನ್
    • ನಮ್ಮ ದೇಶದ ಪ್ರಧಾನಿ ಮೋದಿ ಅವರು ಕನ್ನಡ ಚಿತ್ರದ ಟ್ರೈಲರ್ ಒಂದನ್ನು ನೋಡಿ ಖುಷಿಪಟ್ಟು, ಬೆನ್ನುತಟ್ಟಿ ಪ್ರೋತ್ಸಾಹ ನೀಡಿದ್ದಾರೆ ಅಂದ್ರೆ ಊಹಿಸಿ ನಮ್ಮ ಸ್ಯಾಂಡಲ್ ವುಡ್ ಎಲ್ಲಿಗೋ ಹೋಗ್ತಿದೆ ಅಲ್ವಾ?. ರಾಷ್ಟ್ರಧ್ವಜ, ರಾಷ್ಟ್ರಪ್ರೇಮದ ಕುರಿತು ಸಂದೇಶ ಸಾರುವ '22 ಜುಲೈ 1947' ಎಂಬ ಕನ್ನಡ ಚಿತ್ರದ ಟ್ರೈಲರ್ ಲಾಂಚ್ ಮಾಡಿರುವ ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ
    • ಬಹುಭಾಷಾ ನಟ ಕಿಶೋರ್ ಅವರು 'ಹುಲಿ' ಚಿತ್ರದ ನಂತರ ಮತ್ತೊಮ್ಮೆ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿರುವ ಬಹು ನಿರೀಕ್ಷಿತ ಚಿತ್ರ 'ವಾಸ್ಕೋಡಿಗಾಮ' ಈ ವಾರ ಭರ್ಜರಿಯಾಗಿ ತೆರೆ ಕಾಣುತ್ತಿದೆ. ಅಶ್ವಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಮೂಡಿಬರುತ್ತಿರುವ, ನಿರ್ಮಾಪಕ ಅಶ್ವಿನ್ ವಿಜಯಕುಮಾರ್ ಅವರು ಬಂಡವಾಳ ಹಾಕಿರುವ 'ವಾಸ್ಕೋಡಿಗಾಮ', ಅಕ್ಟೋಬರ್ 23ರಂದು ರಾಜ್ಯಾದ್ಯಂತ..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X