ಸುಂದರಕೃಷ್ಣ ಅರಸ್
Actor
ಸುಂದರಕೃಷ್ಣ ಅರಸ್ ಕನ್ನಡ ಚಿತ್ರರಂಗದ ಪ್ರಖ್ಯಾತ ಖಳನಟ, ನಿರ್ದೇಶಕ ಮತ್ತು ನಿರ್ಮಾಪಕ. ಹಲವು ಕಲಾವಿದರಿಗೆ ಕಂಠದಾನ ಕೂಡ ಮಾಡಿದ್ದಾರೆ. ಇವರು ಗಿರೀಶ್ ಕಾರ್ನಾಡ್ ರ `ಒಂದಾನೊಂದು ಕಾಲದಲ್ಲಿ' ಚಿತ್ರದ ಮೂಲಕ ಖ್ಯಾತಿ ಪಡೆದರು. ಈ ಚಿತ್ರದ ನಟನೆಗಾಗಿ ಕರ್ನಾಟಕ ರಾಜ್ಯ ಅತ್ತ್ಯುತ್ತಮ ಪೋಷಕ ನಟ ಪ್ರಶಸ್ತಿ ಕೂಡ...
ReadMore
Famous For
ಸುಂದರಕೃಷ್ಣ ಅರಸ್ ಕನ್ನಡ ಚಿತ್ರರಂಗದ ಪ್ರಖ್ಯಾತ ಖಳನಟ, ನಿರ್ದೇಶಕ ಮತ್ತು ನಿರ್ಮಾಪಕ. ಹಲವು ಕಲಾವಿದರಿಗೆ ಕಂಠದಾನ ಕೂಡ ಮಾಡಿದ್ದಾರೆ. ಇವರು ಗಿರೀಶ್ ಕಾರ್ನಾಡ್ ರ `ಒಂದಾನೊಂದು ಕಾಲದಲ್ಲಿ' ಚಿತ್ರದ ಮೂಲಕ ಖ್ಯಾತಿ ಪಡೆದರು. ಈ ಚಿತ್ರದ ನಟನೆಗಾಗಿ ಕರ್ನಾಟಕ ರಾಜ್ಯ ಅತ್ತ್ಯುತ್ತಮ ಪೋಷಕ ನಟ ಪ್ರಶಸ್ತಿ ಕೂಡ ಪಡೆದಿದ್ದಾರೆ.
ಸುಮಾರು ಇನ್ನೂರು ಚಿತ್ರಗಳಲ್ಲಿ ನಟಿಸಿರುವ ಇವರು ಕೆಲವು ಚಿತ್ರಗಳನ್ನು ನಿರ್ದೇಶಿಸಿ ನಿರ್ದೇಶಿಸಿದ್ದಾರೆ.ಹುಲಿ ಹೆಬ್ಬುಲಿ, ಸೀತಾರಾಮು, ಇಬ್ಬನಿ ಕರಗಿತು. ಗಂಡ ಭೇರುಂಡ ಮುಂತಾದ ಚಿತ್ರಗಳಲ್ಲಿ ಮನೋಘ್ನ ಅಭಿನಯ ನೀಡಿದ್ದಾರೆ. ಇವರ ಪುತ್ರ ಕೂಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ.
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
ಸುಂದರಕೃಷ್ಣ ಅರಸ್ ಕಾಮೆಂಟ್ಸ್