Celeb News
-
ಕನ್ನಡದ ಖ್ಯಾತ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ 'ಉದ್ಘರ್ಷ' ಸಿನಿಮಾ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಹೊಡೆದು, ಈಗ ಪೋಸ್ಟ್ ಪ್ರೊಡಕ್ಷನ್ ನಲ್ಲಿ ತೊಡಗಿಕೊಂಡಿದೆ. ಕನ್ನಡ, ತೆಲುಗು ಭಾಷೆಯಲ್ಲಿ ತಯಾರಾಗಿರುವ ಉದ್ಘರ್ಷ ಸಿನಿಮಾ ತಮಿಳಿನಲ್ಲೂ ಡಬ್ ಆಗಿ ತೆರೆಕಾಣಲಿದೆ. ಈ ಮಧ್ಯೆ ಮಲಯಾಳಂ ಭಾಷೆಯಿಂದಲೂ ಈ ಚಿತ್ರಕ್ಕೆ ಬೇಡಿಕೆ ಬಂದಿದ್ದು, ಮಾಲಿವುಡ್..
-
ಸುನೀಲ್ ಕುಮಾರ್ ದೇಸಾಯಿ ಅವರ ಈ ಹಿಂದಿನ ಸಿನಿಮಾಗಳಂತೆ ಉದ್ಘರ್ಷ ಚಿತ್ರವೂ ಸಸ್ಪೆನ್ಸ್ ಭರಿತವಾಗಿದೆ. ಚಿತ್ರದ ಕೊನೆಯವರೆಗೂ ಆ ಜೋಶ್ ಕಾಪಾಡಿಕೊಂಡು ಹೋಗುತ್ತೆ. ಸಿನಿಮಾ ಪೂರ್ತಿ ಖ್ಯಾತ ಖಳನಟರೇ ತುಂಬಿದ್ದು, ಒಬ್ಬೊಬ್ಬರ ಪಾತ್ರವು ಥ್ರಿಲ್ಲಿಂಗ್ ಆಗಿ ಮೂಡಿಬಂದಿದೆ. ಅದಕ್ಕೆ ಬ್ಯಾಗ್ರೌಂಡ್ ಮ್ಯೂಸಿಕ್ ಪ್ರೇಕ್ಷಕರಿಗೆ ಮಜಾ ನೀಡುತ್ತೆ.
-
ಸುನೀಲ್ ಕುಮಾರ್ ದೇಸಾಯಿ ಸಿನಿಮಾಗಳು ಅಂದ್ರೆ ಭಾರತೀಯ ಚಿತ್ರರಂಗದಲ್ಲಿ ಅದಕ್ಕೊಂದು ವಿಶೇಷ ಸ್ಥಾನವಿದೆ. 'ತರ್ಕ' ಚಿತ್ರದಿಂದ 'ರೇ' ಚಿತ್ರದವರೆಗೂ ದೇಸಾಯಿ ಅವರು ತಮ್ಮ ಬ್ರಾಂಡ್ ಉಳಿಸಿಕೊಂಡಿದ್ದಾರೆ. ತರ್ಕ, ಉತ್ಕರ್ಷ, ನಿಷ್ಕರ್ಷ, ಮರ್ಮ, ಕ್ಷಣ ಕ್ಷಣ ಚಿತ್ರಗಳ ಬಳಿಕ ಮತ್ತೇ ಅಂತಹದೊಂದು ಸೂಪರ್ ಸಸ್ಪೆನ್ಸ್ ಸಿನಿಮಾ ಮಾಡಬೇಕು ಅಂದುಕೊಂಡಾಗ ಹುಟ್ಟಿಕೊಂಡಿದ್ದೇ..
-
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿನ್ನೆ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನ ಉದ್ಘರ್ಷ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ರು. ಯಜಮಾನ ಚಿತ್ರದಲ್ಲಿ ವಿಲನ್ ಆಗಿದ್ದ ಠಾಕೂರ್ ಅನೂಪ್ ಸಿಂಗ್ ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಸ್ನೇಹಿತನ ಕರೆ ಹಾಗೂ ಸುನೀಲ್ ಕುಮಾರ್ ದೇಸಾಯಿ ಅಂತಹ ನಿರ್ದೇಶಕರ ಆಹ್ವಾನಕ್ಕಾಗಿ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ಅತಿಥಿಯಾಗಿ..
ಸಂಬಂಧಿತ ಸುದ್ದಿ