Celeb News
-
'ಗೂಳಿಹಟ್ಟಿ' ಚಿತ್ರದ ನಂತರ ಗಾಂಧಿನಗರದಿಂದ ಮಾಯಾವಾಗಿ ಟಾಲಿವುಡ್ ನಲ್ಲಿ ಝಾಂಡಾ ಹೂಡಿದ್ದ ನಟಿ ತೇಜಸ್ವಿನಿ ಅವರು ಇದೀಗ ಮತ್ತೆ ಸ್ಯಾಂಡಲ್ ವುಡ್ ನತ್ತ ಮುಖ ಮಾಡಿದ್ದಾರೆ. ಈ ಬಾರಿ ತಮ್ಮ ಅಭಿಮಾನಿಗಳಿಗೆ ಭಯಂಕರವಾಗಿ ಭಯ ಬೀಳಿಸುವ ಮೂಲಕ ವಿಭಿನ್ನವಾಗಿ ಗಾಂಧಿನಗರದತ್ತ ಬರುತ್ತಿದ್ದಾರೆ. 'ಡೈಯಾನ ಹೌಸ್' ಎಂಬ ಹಾರರ್-ಥ್ರಿಲ್ಲರ್ ಚಿತ್ರದ ಮೂಲಕ ನಟಿ ತೇಜಸ್ವಿನಿ ಅವರು..
-
ನಿರ್ದೇಶಕ ಕೋಡಿ ರಾಮಕೃಷ್ಣ ಆಕ್ಷನ್-ಕಟ್ ಹೇಳುತ್ತಿರುವ, ಲಕ್ಕಿ ಸ್ಟಾರ್ ರಮ್ಯಾ ಮತ್ತು ದೂದ್ ಪೇಡಾ ದಿಗಂತ್ ಒಂದಾಗಿ ಕಾಣಿಸಿಕೊಳ್ಳುತ್ತಿರುವ 'ನಾಗರಹಾವು' ಚಿತ್ರ ದಿನದಿಂದ ದಿನಕ್ಕೆ ಸಾಕಷ್ಟು ಸುದ್ದಿ ಮಾಡುತ್ತಿದೆ. ಅಭಿನಯ ಭಾರ್ಗವ ಸಾಹಸ ಸಿಂಹ ವಿಷ್ಣುವರ್ಧನ್ ಅವರು ಡಿಜಿಟಲ್ ರೂಪದಲ್ಲಿ ಅಭಿನಯಿಸುತ್ತಿರುವ 'ನಾಗರಹಾವು' ಚಿತ್ರದ 3D ಸ್ಟ್ಯಾಂಡ್ ಇತ್ತೀಚೆಗೆ..
-
'ಗೂಳಿಹಟ್ಟಿ' ಸಿನಿಮಾ ರಿಲೀಸ್ ಆಗಿ ಮೂರು ದಿನಗಳು ಕಳೆದಿವೆ ಅಷ್ಟೆ. ಅಷ್ಟು ಬೇಗ 'ಗೂಳಿಹಟ್ಟಿ' ಅಡ್ಡದಲ್ಲಿ ಗಲಾಟೆ ಶುರುವಾಗಿದೆ. 'ಗೂಳಿಹಟ್ಟಿ' ಚಿತ್ರದ ನಾಯಕಿ ತೇಜಸ್ವಿನಿಗೆ ನಾಯಕ ಪವನ್ ಸೂರ್ಯ ಬಾಯಿಗೆ ಬಂದ ಹಾಗೆ ಬೈಯ್ದಿದ್ದಾರೆ. ಇದ್ದಕ್ಕಿದ್ದಂತೆ ತೇಜಸ್ವಿನಿ ಮನೆಗೆ ತೆರಳಿದ ಹೀರೋ ಪವನ್ ಸೂರ್ಯ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರಂತೆ...
-
ಶಶಾಂಕ್ ರಾಜ್ ನಿರ್ದೇಶನದ 'ಗೂಳಿಹಟ್ಟಿ' ಚಿತ್ರ ಈ ವಾರ ತೆರೆಕಂಡಿದೆ. ಟೈಟಲ್ ಕೇಳಿದ ಕೂಡಲೆ ಮಾಸ್ ಫೀಲ್ ಬರುವ ಈ ಚಿತ್ರ ಮಾಸ್ ಪ್ರೇಕ್ಷಕರಿಗೆ ಹೇಳಿಮಾಡಿಸಿದಂತಿದೆ. ಹಳ್ಳಿಯಿಂದ ಪಟ್ಟಣಕ್ಕೆ ಬರುವ ಹುಡುಗರ ಕಥೆ ಇರುವ ಚಿತ್ರ ಇದು. ವರ್ಷದ ಹಿಂದೆ ಸೆಟ್ಟೇರಿದ್ದ 'ಗೂಳಿಹಟ್ಟಿ' ಚಿತ್ರದಲ್ಲಿ ಪವನ್ ಸೂರ್ಯ, ತೇಜಸ್ವಿನಿ ಮುಖ್ಯಭೂಮಿಕೆಯಲ್ಲಿದ್ದಾರೆ. ಹೊಸಬರ ಹೊಸ..
ಸಂಬಂಧಿತ ಸುದ್ದಿ