twitter
    Celeb News
    • ಸುನೀಲ್ ಕುಮಾರ್ ದೇಸಾಯಿ ಅವರ ಈ ಹಿಂದಿನ ಸಿನಿಮಾಗಳಂತೆ ಉದ್ಘರ್ಷ ಚಿತ್ರವೂ ಸಸ್ಪೆನ್ಸ್ ಭರಿತವಾಗಿದೆ. ಚಿತ್ರದ ಕೊನೆಯವರೆಗೂ ಆ ಜೋಶ್ ಕಾಪಾಡಿಕೊಂಡು ಹೋಗುತ್ತೆ. ಸಿನಿಮಾ ಪೂರ್ತಿ ಖ್ಯಾತ ಖಳನಟರೇ ತುಂಬಿದ್ದು, ಒಬ್ಬೊಬ್ಬರ ಪಾತ್ರವು ಥ್ರಿಲ್ಲಿಂಗ್ ಆಗಿ ಮೂಡಿಬಂದಿದೆ. ಅದಕ್ಕೆ ಬ್ಯಾಗ್ರೌಂಡ್ ಮ್ಯೂಸಿಕ್ ಪ್ರೇಕ್ಷಕರಿಗೆ ಮಜಾ ನೀಡುತ್ತೆ.
    • ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿನ್ನೆ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನ ಉದ್ಘರ್ಷ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ರು. ಯಜಮಾನ ಚಿತ್ರದಲ್ಲಿ ವಿಲನ್ ಆಗಿದ್ದ ಠಾಕೂರ್ ಅನೂಪ್ ಸಿಂಗ್ ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಸ್ನೇಹಿತನ ಕರೆ ಹಾಗೂ ಸುನೀಲ್ ಕುಮಾರ್ ದೇಸಾಯಿ ಅಂತಹ ನಿರ್ದೇಶಕರ ಆಹ್ವಾನಕ್ಕಾಗಿ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ಅತಿಥಿಯಾಗಿ..
    • ಸುಮಾರು ಒಂದೂವರೆ ವರ್ಷದ ನಂತರ ತೆರೆಮೇಲೆ ಅಬ್ಬರಿಸಿದ ದರ್ಶನ್ ಅವರನ್ನ ನೋಡಿ ಅಭಿಮಾನಿ ಬಳಗ ಉಘೆ ಉಘೇ ಎಂದಿದೆ. ಲೇಟ್ ಆಗಿ ಬಂದ್ರು ಭರ್ಜರಿಯಾಗಿ ಬಂದಿದ್ದಾರೆ ನಮ್ಮ ಯಜಮಾನ್ರು ಎಂದು ಬೀಗುತ್ತಿದ್ದಾರೆ ಡಿ ಫ್ಯಾನ್ಸ್. ಸಹಜವಾಗಿ ಯಜಮಾನ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಅಲ್ಲೊಂದು ಇಲ್ಲೊಂದು ನ್ಯೂನತೆಗಳು ಕಂಡು ಬಂದರೂ ಅದನ್ನ ಮರೆಸುವಂತೆ ಸಿನಿಮಾ..
    • 'ಯಜಮಾನ' ಸಿನಿಮಾ ಇಂದು ಅದ್ದೂರಿಯಾಗಿ ಬಿಡುಗಡೆಯಾಗಿದೆ. ಡಿ ಬಾಸ್ ಅಭಿಮಾನಿಗಳು ಸಿನಿಮಾವನ್ನು ನೋಡಿ ಖುಷಿ ಪಟ್ಟಿದ್ದಾರೆ. ಎಲ್ಲ ಸೆಂಟರ್ ಗಳಲ್ಲಿಯೂ ಸಿನಿಮಾ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. ಒಂದುವರೆ ವರ್ಷಗಳ ನಂತರ ದರ್ಶನ್ ತಮ್ಮ ಅಭಿಮಾನಿಗಳ ಆಸೆಯನ್ನು ಈಡೇರಿಸಿದ್ದಾರೆ. ಇಂದು ಚಿತ್ರಮಂದಿರಗಳಿಗೆ 'ಯಜಮಾನ' ಬಂದಿದ್ದಾನೆ. ಸಿನಿಮಾದಲ್ಲಿ ಕೃಷ್ಣ ಪಾತ್ರವನ್ನು..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X