Celeb News
-
ಕೋಟ್ಯಾಂತರ ರೂಪಾಯಿ ದುಡ್ಡಿನ ಆಸೆಗೋಸ್ಕರ ಹೀಗೂ ಮಾಡುತ್ತಾರಾ? ಅನ್ನೋ ಅನುಮಾನ ನಿಮಗೆ 'ಕರ್ವ' ಚಿತ್ರ ನೋಡಿದ ಮೇಲೆ ಮೂಡುತ್ತದೆ. ದುಡ್ಡಿಗೋಸ್ಕರ ಒಡಹುಟ್ಟಿದ ಅಣ್ಣನೇ ತನ್ನ ತಂಗಿಯನ್ನು ಪ್ಲ್ಯಾನ್ ಮಾಡಿ ಕಿಡ್ನ್ಯಾಪ್ ಮಾಡಿಸೋದು ಹೇಗೆ ಅನ್ನೋದನ್ನ ನೋಡಬೇಕಾದರೆ 'ಕರ್ವ' ಚಿತ್ರ ನೋಡಿ. '6-5=2' ಸಿನಿಮಾ ಮಾಡಿದ್ದ ಚಿತ್ರತಂಡದವರೇ ಮಾಡಿರುವ ಸಿನಿಮಾ ಅಂತ ಕುತೂಹಲ..
-
ನಟಿ ಮೇಘನಾರಾಜ್, ತಿಲಕ್, ಶ್ರೀಮಹಾದೇವ್ ಅಭಿನಯದ ಇರುವುದೆಲ್ಲವ ಬಿಟ್ಟು ಸಿನಿಮಾ ಕಳೆದ ವಾರ ತೆರೆಕಂಡಿದೆ. ಚಿತ್ರಕ್ಕೆ ಒಳ್ಳೆ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಡೀ ಕುಟುಂಬ ಒಟ್ಟಿಗೆ ನೂತು ನೋಡುವ ಸಿನಿಮಾ ಎಂಬ ರೆಸ್ಪಾನ್ಸ್ ಸಿಕ್ಕಿದೆ. ಇಂತಹ ಸಿನಿಮಾವನ್ನ ನೋಡಿದ ನವೀನ್ ಎಂಬ ಪ್ರೇಕ್ಷಕ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ಬರೆದಿದ್ದಾರೆ. ನವೀನ್ ಬರೆದಿರುವ..
-
'ಇರುವುದೆಲ್ಲವ ಬಿಟ್ಟು' ಸಿನಿಮಾ ಖಂಡಿತ ನಿರಾಸೆ ಮಾಡುವುದಿಲ್ಲ. ಸ್ವಾಭಿಮಾನ ಎಲ್ಲರಿಗೂ ಇರಬೇಕು. ಆದರೆ 'ಸಂಬಂಧಗಳಿಗಿಂತ ಸ್ವಾಭಿಮಾನ ದೊಡ್ಡದಲ್ಲ' ಎಂಬ ಸತ್ಯವನ್ನು ಈ ಸಿನಿಮಾ ಹೇಳುತ್ತದೆ. ಇದು ಭಾವನೆಗಳ ಮೇಲೆ ನಿಂತಿರುವ ಸಿನಿಮಾ.
-
ಈ ಶುಕ್ರವಾರ ಸಿನಿಮಾ ನೋಡುವ ಪ್ಲಾನ್ ಇದ್ದರೆ 'ಇರುವುದೆಲ್ಲವ ಬಿಟ್ಟು' ಸಿನಿಮಾ ನೋಡಿ. ಯಾಕೆಂದರೆ, ನೀವು ನಟ ಚಿರು ಸರ್ಜಾ, ಧ್ರುವ ಸರ್ಜಾ ಜೊತೆಗೆ ಕೂತು ಈ ಸಿನಿಮಾ ನೋಡಬಹುದು. ನಟಿ ಮೇಘನಾ ರಾಜ್ ನಟನೆಯ ನಿರೀಕ್ಷಿತ ಸಿನಿಮಾ 'ಇರುವುದೆಲ್ಲವ ಬಿಟ್ಟು' ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ. ಈ ಸಿನಿಮಾವನ್ನು ಬೆಂಗಳೂರಿನ ಅನುಪಮ ಚಿತ್ರಮಂದಿರದಲ್ಲಿ ಚಿರಂಜೀವಿ ಸರ್ಜಾ,..
ಸಂಬಂಧಿತ ಸುದ್ದಿ