
ತೂಗುದೀಪ್ ಶ್ರೀನಿವಾಸ್
Actor
Born : 1943
Birth Place : ಬೆಂಗಳೂರು
ತೂಗುದೀಪ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹೆಸರಾಂತ ಖಳನಟ. 1943 ರಲ್ಲಿ ಮುನಿಸ್ವಾಮಿ ಮತ್ತು ಪಾರ್ವತಮ್ಮ ದಂಪತಿಗಳ ಪುತ್ರನಾಗಿ ಮೈಸೂರಿನಲ್ಲಿ ಜನಿಸಿದ ಇವರು ಬಾಲ್ಯದಲ್ಲಿಯೇ ತಂದೆ ಕಳೆದುಕೊಂಡರು. ಶಾಲಾದಿನಗಳಲ್ಲಿ ನಾಟಕಗಳಲ್ಲಿ ಮುಂಚೂಣಿಯಿಂದ ಕಾಣಿಸಿಕೊಳ್ಳುತ್ತಿದ್ದ ಶ್ರೀನಿವಾಸ್ ಮುಂದೆ ಖ್ಯಾತ...
ReadMore
Famous For
ತೂಗುದೀಪ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹೆಸರಾಂತ ಖಳನಟ. 1943 ರಲ್ಲಿ ಮುನಿಸ್ವಾಮಿ ಮತ್ತು ಪಾರ್ವತಮ್ಮ ದಂಪತಿಗಳ ಪುತ್ರನಾಗಿ ಮೈಸೂರಿನಲ್ಲಿ ಜನಿಸಿದ ಇವರು ಬಾಲ್ಯದಲ್ಲಿಯೇ ತಂದೆ ಕಳೆದುಕೊಂಡರು. ಶಾಲಾದಿನಗಳಲ್ಲಿ ನಾಟಕಗಳಲ್ಲಿ ಮುಂಚೂಣಿಯಿಂದ ಕಾಣಿಸಿಕೊಳ್ಳುತ್ತಿದ್ದ ಶ್ರೀನಿವಾಸ್ ಮುಂದೆ ಖ್ಯಾತ ನಿರ್ಮಾಪಕ ಎಂ.ಪಿ.ಶಂಕರ್ ತಂಡ ಸೇರಿದರು. ಮೈಸೂರಿನವರೇ ಆದ ನಿರ್ದೇಶಕ ಕೆ.ಎಸ್.ಎಲ್ ಸ್ವಾಮಿಯವರು ಇವರ ನಾಟಕ ನೋಡಿ ಮೆಚ್ಚಿಕೊಂಡು ತಮ್ಮ ಚಿತ್ರ `ತೂಗುದೀಪ'ದಲ್ಲಿ ಅವಕಾಶ ನೀಡಿದರು . ಆ ಚಿತ್ರದ ಹಾಡುಗಳಿಗೆ ಗಾಯಕ ಪಿ.ಬಿ.ಶ್ರೀನಿವಾಸ ಧ್ವನಿ ನೀಡಿದ್ದರು. ಚಿತ್ರದ ಟೈಟಲ್ ಕಾರ್ಡನಲ್ಲಿ ಇಬ್ಬರು ಶ್ರೀನಿವಾಸ ಹೆಸರುಗಳು ಬೇಡವೆಂದು ಸ್ವಾಮಿಯವರು ಶ್ರೀನಿವಾಸರಿಗೆ ತೂಗುದೀಪ ಶ್ರೀನಿವಾಸ ಎಂದು ಹೆಸರು ನೀಡಿದರು. ಈ ಚಿತ್ರದ ನಂತರ `ಮೇಯರ್ ಮುತ್ತಣ್ಣ',`ಬಂಗಾರದ ಮನುಷ್ಯ',`ಗಂಧದ ಗುಡಿ',ಕಳ್ಳ-ಕುಳ್ಳ',`ಸಾಹಸ...
-
ಕಬ್ಜದಲ್ಲಿ ಕಿಚ್ಚ, ಉಪ್ಪಿ ಜತೆ ಶಿವಣ್ಣನೂ ಇರಲಿದ್ದಾರೆ! ಟೀಸರ್ನಲ್ಲೇ ಒಟ್ಟಿಗೆ ಕಾಣಿಸಿಕೊಂಡಿದ್ರಾ ತ್ರಿಮೂರ್ತಿಗಳು?
-
ಪಾಂಡ್ಯ ಬ್ರದರ್ಸ್ನಿಂದ ಯಶ್ ಭೇಟಿ.. ಸುದೀಪ್ ಮನೆಯಲ್ಲಿ ಶಿಖರ್ ಧವನ್: ಸ್ಯಾಂಡಲ್ವುಡ್ನಲ್ಲಿ ಏನಾಗ್ತಿದೆ?
-
ಅಶ್ವಿನಿ ಪುನೀತ್- ವಿಜಯ್ ಕಿರಗಂದೂರ್ ಲಾಂಚ್ ಮಾಡಿದ ದಿನಕರ್ ಸಿನಿಮಾ ಟೈಟಲ್ ಏನು?
-
'ಘೋಸ್ಟ್' ಶಿವಣ್ಣನ ಜೊತೆ ವಿಜಯ್ ಸೇತುಪತಿ? ಆ ಭೇಟಿಯ ಸೀಕ್ರೆಟ್ ರಿವೀಲ್ ಆಯ್ತು!
-
'ನಟ ಭಯಂಕರ' ಮೊದಲ 3 ದಿನಗಳಲ್ಲಿ ಮಾಡಿದ ನಿಜವಾದ ಕಲೆಕ್ಷನ್ ಎಷ್ಟು?
-
ಮೊದಲ ದಿನ ಕ್ರಾಂತಿಗಿಂತ ನಟ ಭಯಂಕರ ಚಿತ್ರದ ಕಲೆಕ್ಷನ್ ಹೆಚ್ಚು? ಪೋಸ್ಟರ್ ಬಗ್ಗೆ ಪ್ರಥಮ್ ಹೇಳಿದ್ದಿಷ್ಟು!
ತೂಗುದೀಪ್ ಶ್ರೀನಿವಾಸ್ ಕಾಮೆಂಟ್ಸ್