twitter
    Celeb News
    • ಖ್ಯಾತ ಗೀತರಚನೆಕಾರ, ನಿರ್ದೇಶಕ ವಿ ನಾಗೇಂದ್ರ ಪ್ರಸಾದ್ ಜೀ ಕನ್ನಡ ವಾಹಿನಿಯ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರತಿ ಶನಿ ಭಾನುವಾರ ಸಂಜೆ 6 ಗಂಟೆಗೆ ಪ್ರಸಾರವಾಗುತ್ತಿರುವ ‘ಉಘೇ ಉಘೇ ಮಾದೇಶ್ವರ' ಧಾರಾವಾಹಿಯಲ್ಲಿ ಓಜಯ್ಯ ಎಂಬ ಪ್ರಮುಖ ಖಳ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಉಘೇ ಉಘೇ ಮಾದೇಶ್ವರ' ಧಾರಾವಾಹಿ ಯಶಸ್ವಿ ಆರು ತಿಂಗಳು ಪೂರೈಸಿದ್ದು,..
    • ದುರ್ಯೋಧನ ಎಂದ ತಕ್ಷಣ ಸದ್ಯ ನೆನೆಪಿಗೆ ಬರುವ ನಟ ಅಂದರೆ ದರ್ಶನ್. 'ಕುರುಕ್ಷೇತ್ರ' ಸಿನಿಮಾದಲ್ಲಿ ಡಿ ಬಾಸ್ ಧುರ್ಯೋಧನನಾಗಿ ಅಬ್ಬರಿಸಿದ್ದಾರೆ. ಫೆಬ್ರವರಿ 16ಕ್ಕೆ ದರ್ಶನ್ ಹುಟ್ಟುಹಬ್ಬ ಇದ್ದು, ಕೆಲವೇ ದಿನಗಳು ಬಾಕಿ ಉಳಿದಿದೆ. ಈಗಾಗಲೇ ದರ್ಶನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನ ಹುಟ್ಟುಹಬ್ಬದ ಆಚರಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇದೀಗ ನಿರ್ದೇಶಕ ಸಂಘದ..
    • ಕನ್ನಡದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ನ ಮೊದಲ ಹಾಡು ಲಿರಿಕಲ್ ರೂಪದಲ್ಲಿ ನಿನ್ನೆ ಬಿಡುಗಡೆಯಾಗಿದೆ. ಎಲ್ಲ ಭಾಷೆಯ ಅಭಿಮಾನಿಗಳು ಆದರದಿಂದ ಸ್ವಾಗತಿಸಿದ್ದಾರೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಮಂದಿ ಈ ಹಾಡಲ್ಲಿ 'ಕನ್ನಡ ಎಲ್ಲಿದೆ' ಎಂದು ಟ್ರೋಲ್ ಮಾಡಲು ಶುರು ಮಾಡಿದ್ದಾರೆ. ಸಲಾಮ್ ರಾಕಿ ಭಾಯ್ .. ಎಂದು ಆರಂಭವಾಗುವ ಹಾಡಿನಲ್ಲಿ ಅರ್ಧಕ್ಕೂ ಹೆಚ್ಚು ಭಾಗ
    • ಕನ್ನಡದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ನ ಮೊದಲ ಹಾಡು ಲಿರಿಕಲ್ ರೂಪದಲ್ಲಿ ನಿನ್ನೆ ಬಿಡುಗಡೆಯಾಗಿದೆ. ಎಲ್ಲ ಭಾಷೆಯ ಅಭಿಮಾನಿಗಳು ಆದರದಿಂದ ಸ್ವಾಗತಿಸಿದ್ದಾರೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಮಂದಿ ಈ ಹಾಡಲ್ಲಿ 'ಕನ್ನಡ ಎಲ್ಲಿದೆ' ಎಂದು ಟ್ರೋಲ್ ಮಾಡಲು ಶುರು ಮಾಡಿದ್ದಾರೆ. ಸಲಾಮ್ ರಾಕಿ ಭಾಯ್ .. ಎಂದು ಆರಂಭವಾಗುವ ಹಾಡಿನಲ್ಲಿ ಅರ್ಧಕ್ಕೂ ಹೆಚ್ಚು ಭಾಗ
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X