ವಿ ಶ್ರೀಧರ್
Music Director/Lyricst/Singer
ವಿ. ಶ್ರೀಧರ ಕನ್ನಡ ಚಿತ್ರರಂಗದ ಪ್ರತಿಭಾವಂತ ಸಂಗೀತ ನಿರ್ದೇಶಕ,ಗಾಯಕ ಮತ್ತು ಚಿತ್ರಸಾಹಿತಿ. ಚೆನ್ನಪಟ್ಟನದಲ್ಲಿ ಜನಿಸಿದ ಇವರು 2008 ರಲ್ಲಿ ತೆರೆಕಂಡ `ಮುಸ್ಸಂಜೆ ಮಾತು' ಚಿತ್ರದ ಮೂಲಕ ಸಂಗೀತ ನಿರ್ದೇಶಕರಾದರು. ಈ ಚಿತ್ರದ ಸಂಗೀತಕ್ಕಾಗಿ ವಿಮರ್ಶಕರಿಂದ ಮತ್ತು ಪ್ರೇಕ್ಷಕರಿಂದ ಪ್ರಶಂಸೆಗೊಳಗಾದರು. ಮುಂದೆ...
ReadMore
Famous For
ವಿ. ಶ್ರೀಧರ ಕನ್ನಡ ಚಿತ್ರರಂಗದ ಪ್ರತಿಭಾವಂತ ಸಂಗೀತ ನಿರ್ದೇಶಕ,ಗಾಯಕ ಮತ್ತು ಚಿತ್ರಸಾಹಿತಿ. ಚೆನ್ನಪಟ್ಟನದಲ್ಲಿ ಜನಿಸಿದ ಇವರು 2008 ರಲ್ಲಿ ತೆರೆಕಂಡ `ಮುಸ್ಸಂಜೆ ಮಾತು' ಚಿತ್ರದ ಮೂಲಕ ಸಂಗೀತ ನಿರ್ದೇಶಕರಾದರು. ಈ ಚಿತ್ರದ ಸಂಗೀತಕ್ಕಾಗಿ ವಿಮರ್ಶಕರಿಂದ ಮತ್ತು ಪ್ರೇಕ್ಷಕರಿಂದ ಪ್ರಶಂಸೆಗೊಳಗಾದರು. ಮುಂದೆ `ಕೃಷನ್ ಲವ್ ಸ್ಟೋರಿ' ,`ಕೃಷ್ಣನ್ ಮ್ಯಾರೇಜ್ ಸ್ಟೋರಿ' ,`ಬೆಳ್ಳಿ' ಮುಂತಾದ ಚಿತ್ರಗಳಿಗೆ ಸಂಗೀತ ನೀಡಿದರು. 2015 ರಲ್ಲಿ ತೆರೆಕಂಡ `ಕೃಷ್ಣ ಲೀಲಾ' ಚಿತ್ರದ ಸಂಗೀತಕ್ಕಾಗಿ ಪಿಲ್ಮ ಫೇರ್ ಪ್ರಶಸ್ತಿ ಪಡೆದರು.
Read More
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
'ವೀರ ಮದಕರಿ' ಚಿತ್ರದ ಬಾಲನಟಿ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ವಾಪಸ್
ವಿ ಶ್ರೀಧರ್ ಕಾಮೆಂಟ್ಸ್