
ವಿಜಯಲಕ್ಷ್ಮಿ ಮಂಡ್ಯ
Actress
ಚಿತ್ರರಂಗದಲ್ಲಿ ಮಂಡ್ಯ ಲಕ್ಷ್ಮಿ ಎಂದೇ ಗುರುತಿಸಿಕೊಂಡಿರುವ ವಿಜಯಲಕ್ಷ್ಮಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮೆಳವಳ್ಳಿ ಗ್ರಾಮದವರು. ಆಯುಷ್ಮಾನ್ ಭವ, ರಾಜೀವ್ ಸೇರಿದಂತೆ ಸುಮಾರು 15 ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಇವರು 19 ಏಜ್ ಇಸ್ ನಾನಸೆನ್ಸ್ ಮುಂತಾದ ಚಿತ್ರಗಳಲ್ಲಿ...
ReadMore
Famous For
ಚಿತ್ರರಂಗದಲ್ಲಿ ಮಂಡ್ಯ ಲಕ್ಷ್ಮಿ ಎಂದೇ ಗುರುತಿಸಿಕೊಂಡಿರುವ ವಿಜಯಲಕ್ಷ್ಮಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮೆಳವಳ್ಳಿ ಗ್ರಾಮದವರು. ಆಯುಷ್ಮಾನ್ ಭವ, ರಾಜೀವ್ ಸೇರಿದಂತೆ ಸುಮಾರು 15 ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಇವರು 19 ಏಜ್ ಇಸ್ ನಾನಸೆನ್ಸ್ ಮುಂತಾದ ಚಿತ್ರಗಳಲ್ಲಿ ನಾಯಕಿಯಾಗಿ ಕೂಡ ನಟಿಸಿದ್ದಾರೆ. ಸಾಕು ತಂದೆ ಮಹದೇವಸ್ವಾಮಿ ಮತ್ತು ತಾಯಿ ಸವಿತಾರೊಂದಿಗೆ ಚನ್ನಪಟ್ಟಣದ ಬಸವೇಶ್ವರ ನಗರದಲ್ಲಿ ವಾಸವಾಗಿದ್ದರು.
Read More
2019 ಡಿಸೆಂಬರ್ ನಲ್ಲಿ ರಾಯಚೂರಿನಲ್ಲಿ ``ತುಂಗಭದ್ರಾ'' ಎಂಬ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಹತ್ತು ದಿನಗಳ ಕಾಲ ಚಿತ್ರೀಕರಣದಲ್ಲಿ ಪಾಲ್ಗೊಂಡ ಇವರು ನಂತರ ಚಿತ್ರದ ಸಹ ನಿರ್ದೇಶಕ ಆಂಜನಪ್ಪ ಎಂಬುವವರ ಜೊತೆ ಮನೆ ಬಿಟ್ಟು ಹೋಗಿದ್ದರು. ಹದಿನೈದು ನಂತರ ಮತ್ತೆ ಮನೆಗೆ ಬಂದ ಇವರು ತಂದೆ ತಾಯಿಯ ಬಳಿ...
-
ಭೀಕರ ಅಪಘಾತದಲ್ಲಿ ಸಾವಿನ ಕದ ತಟ್ಟಿ ಬಂದ ನಟಿ ರಿಷಿಕಾ ಸಿಂಗ್.. ಯಾವ ಶತ್ರುಗೂ ಬೇಡ ಈ ನೋವು!
-
"ಕಾಂತಾರ' ಯಾಕೆ ಆಸ್ಕರ್ಗೆ ನಾಮಿನೇಟ್ ಆಗ್ಲಿಲ್ಲ ಅಂದ್ರೆ? ಸೀಕ್ವೆಲ್ಗೆ ಪ್ರಶಸ್ತಿ ಗ್ಯಾರೆಂಟಿ": ವಿಜಯ್ ಕಿರಗಂದೂರ್
-
'ಕಬ್ಜ', 'ಕೆಜಿಎಫ್' ಅಂಥಹಾ ಸಿನಿಮಾ ಮಾಡಲು ತಾಕತ್ ಇರಬೇಕು: ಆರ್ ಚಂದ್ರು
-
ದರ್ಶನ್ ಹುಟ್ಟುಹಬ್ಬಕ್ಕೆ D56 ಅಪ್ಡೇಟ್ ಗ್ಯಾರೆಂಟಿ: ಟೈಟಲ್ ಕೂಡ ರಿವೀಲ್
-
ಅವರ ರೀತಿ ನನ್ನನ್ನು ಯಾರೂ ಹುರಿದುಂಬಿಸಲಿಲ್ಲ, ನನ್ನ ಕಬ್ಜ ಚಿತ್ರ ಅವರಿಗೆ ಅರ್ಪಣೆ ಎಂದ ಆರ್ ಚಂದ್ರು
-
ಕೆಜಿಎಫ್ 2 ಕಲೆಕ್ಷನ್ ದಾಖಲೆ ಮುರಿದ ಆರ್ಆರ್ಆರ್; ವರ್ಷದ ಬಳಿಕ ಇದು ಸಾಧ್ಯವಾಗಿದ್ದೇಗೆ?
ವಿಜಯಲಕ್ಷ್ಮಿ ಮಂಡ್ಯ ಕಾಮೆಂಟ್ಸ್