Celeb News
-
ಸ್ಯಾಂಡಲ್ ವುಡ್ ನ ಮರಿ ಟೈಗರ್ ವಿನೋದ್ ಪ್ರಭಾಕರ್ ಇತ್ತೀಚಿಗಷ್ಟೆ ಚಿತ್ರೀಕರಣ ವೇಳೆ ಗಾಯಗೊಂಡಿದ್ದರು. ವಿನೋದ್ ಪ್ರಭಾಕರ್ ಅಭಿನಯದ 'ವರದ' ಚಿತ್ರದ ಆಕ್ಷನ್ ದೃಶ್ಯ ಚಿತ್ರೀಕರಣ ವೇಳೆ ಜಂಪ್ ಮಾಡುವಾಗ ಆಯತಪ್ಪಿ ಬಿದ್ದು ಎಡಗಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಎಡಗಾಲಿಗೆ ಬಲವಾದ ಏಟು ಬಿದ್ದ ಕಾರಣ ಬ್ಯಾಂಡೇಜ್ ಮಾಡಲಾಗಿದೆ. ಅಲ್ಲದೆ 5 ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ..
-
'ರಣಂ' ಚಿತ್ರದ ಚಿತ್ರೀಕರಣದಲ್ಲಿ ನಡೆದ ಅಪಘಾತದ ಬಳಿಕ ನಟ ವಿನೋದ್ ಪ್ರಭಾಕರ್ ಅಭಿನಯದ 'ವರದ' ಸಿನಿಮಾದ ಚಿತ್ರೀಕರಣದ ವೇಳೆ ಅವಘಡ ನಡೆದಿದೆ. ವಿನೋದ್ ಪ್ರಭಾಕರ್ ಶೂಟಿಂಗ್ ನಲ್ಲಿ ತಮ್ಮ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. 'ವರದ' ಸಿನಿಮಾದ ಚಿತ್ರೀಕರಣದಲ್ಲಿ ವಿನೋದ್ ಪ್ರಭಾಕರ್ ಭಾಗಿಯಾಗಿದ್ದರು. ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಓಡಿ ಬಂದು..
-
ಮರಿಟೈಗರ್ ವಿನೋದ್ ಪ್ರಭಾಕರ್ ಅಭಿನಯದ ಎಲ್ಲ ಚಿತ್ರಗಳಿಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಯಹಸ್ತ ಇದ್ದೇ ಇರುತ್ತೆ. ವಿನೋದ್ ಹೊಸ ಚಿತ್ರಗಳಿಗೆ ಕ್ಲಾಪ್ ಮಾಡುವ ಮೂಲಕ ಶುಭಾರಂಭ ಮಾಡುವ ಡಿ ಬಾಸ್, ನಂತರ ಆ ಚಿತ್ರದುದ್ದಕ್ಕೂ ಜೊತೆಯಾಗಿ ನಿಲ್ತಾರೆ. ಹೌದು, ವಿನೋದ್ ಪ್ರಭಾಕರ್ ಅಭಿನಯದ ರಗಡ್ ಚಿತ್ರದ ಆಡಿಯೋ ಮತ್ತು ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ ನಟ ದರ್ಶನ್.
-
ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ 'ಯಜಮಾನ' ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ. ದರ್ಶನ್ ಅಭಿಮಾನಿಗಳು ಕಾಯುತ್ತಿರುತ್ತಿರುವ ಈ ಸಿನಿಮಾಗೆ ಡಿ ಬಾಸ್ ಗೆಳೆಯ, ನಟ ವಿನೋದ್ ಪ್ರಭಾಕರ್ ಸಹ ಕಾಯುತ್ತಿದ್ದಾರಂತೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ನಟ ವಿನೋದ್ ಪ್ರಭಾಕರ್ ಚಿತ್ರಕ್ಕೆ ಶುಭಾವಾಗಲಿ ಎಂದು ವಿಶ್ ಮಾಡಿದ್ದಾರೆ. ಈ ಸಿನಿಮಾದ ಮೇಲೆ ವಿನೋದ್ ಸಹ ಬಹಳ..
ಸಂಬಂಧಿತ ಸುದ್ದಿ