twitter
    Celeb News
    • ಸಾಹಸಸಿಂಹ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಅಡ್ಡಿಯಾಗಿದ್ದ ಸಮಸ್ಯೆ ನಿವಾರಣೆಯಾಗಿದ್ದು, ಈಗ ಸ್ಮಾರಕ ನಿರ್ಮಾಣ ಕೆಲಸಕ್ಕೆ ಚಾಲನೆ ಸಿಗಲಿದೆ. ಸುಮಾರು 10 ವರ್ಷದಿಂದ ವಿಷ್ಣು ಸ್ಮಾರಕಕ್ಕಾಗಿ ಹೋರಾಟ ಮಾಡಿದ್ದ ಅಭಿಮಾನಿಗಳು, ಕುಟುಂಬದವರು ಈಗ ಖುಷಿಯಾಗಿದ್ದಾರೆ. ವಿಷ್ಣು ಸ್ಮಾರಕ ಅಂದಾಕ್ಷಣ ಬೆಂಗಳೂರಿನಲ್ಲಿರುವ ಅಭಿಮಾನ್ ಸ್ಟುಡಿಯೋ ಎಂದುಕೊಳ್ಳಬೇಡಿ. ಸಮಸ್ಯೆ..
    • ಯಜಮಾನ ಶೀರ್ಷಿಕೆ ಅಂತಿಮವಾದಗನಿಂದಲೂ ಈ ಚಿತ್ರದ ಬಗ್ಗೆ ಒಂದು ಕುತೂಹಲ. ವಿಷ್ಣುವರ್ಧನ್ ಅವರ ಯಜಮಾನ ಚಿತ್ರಕ್ಕೆ, ದರ್ಶನ್ ಅವರ ಯಜಮಾನ ಚಿತ್ರಕ್ಕೆ ಏನಾದರೂ ಸಂಬಂಧ ಇದೆಯಾ? ಇಂಡಸ್ಟ್ರಿಗೆ ನಯಾ ಯಜಮಾನ ದರ್ಶನ್ ಆಗಿದ್ದಾರಾ ಎಂಬು ಕುತೂಹಲ ಕಾಡ್ತಿತ್ತು. ಈ ಬಗ್ಗೆ ಸ್ವತಃ ದರ್ಶನ್ ಸ್ಪಷ್ಟಪಡಿಸಿದ್ದಾರೆ. ''ಇಂಡಸ್ಟ್ರಿಗೆ ಯಜಮಾನ ಯಾವತ್ತಿದ್ರೂ ವಿಷ್ಣುವರ್ಧನ್ ಅವರೇ, ಅವರ..
    • ನಟ, ಸಾಹಸ ಸಿಂಹ ವಿಷ್ಣುವರ್ಧನ್ ಅಗಲಿ ಇಂದಿಗೆ 9 ವರ್ಷಗಳು ಕಳೆದಿವೆ. ಅವರ ಪುಣ್ಯ ಸ್ಮರಣೆಯ ಈ ದಿನ ಅಭಿಮಾನಿಗಳು ಪ್ರೀತಿಯ ನಟನನ್ನು ನೆನೆದಿದ್ದಾರೆ. ಅಭಿಮಾನ್ ಸ್ಟೂಡಿಯೋದಲ್ಲಿರುವ ವಿಷ್ಣುವರ್ಧನ್ ಅವರ ಪುಣ್ಯ ಭೂಮಿಗೆ ನೂರಾರೂ ಅಭಿಮಾನಿಗಳು ಆಗಮಿಸಿ ವಿಷ್ಣು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಪ್ರತಿವರ್ಷ ವಿಷ್ಣು ಹುಟ್ಟುಹಬ್ಬದ ದಿನ ಮತ್ತು ನಿಧನರಾದ ದಿನದಂದು..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X