For Quick Alerts
For Daily Alerts
Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿವಾದಕ್ಕೆ ಮೂಲವಾದ ವರ್ಮಾರ ತಾಜ್ ಭೇಟಿ
Gossips
-Staff
By Staff
|
ವರ್ಮಾ ಅವರೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇಶ್ ಮುಖ್ ಮತ್ತವರ ಪುತ್ರ, ನಟ ರಿತೇಶ್ ದಾಳಿಗೆ ಒಳಗಾದ ಹೋಟೆಲ್ ಗಳಿಗೆ ಭೇಟಿ ನೀಡಿರುವುದು ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ರಿತೇಶ್ ಅವರು ತಾಜ್ ಗೆ ಭೇಟಿ ನೀಡುವ ಅವಶ್ಯಕತೆಯಾದರೂ ಏನಿತ್ತು? ಎಂದು ಹಲವರು ಪ್ರಶ್ನಿಸಿದ್ದಾರೆ. 'ಇದರಲ್ಲಿ ತಪ್ಪ್ಪೇನಿದೆ? ತಾಜ್ ನಲ್ಲಿ ರಿತೇಶ್ ರೊಂದಿಗೆ ನಾನು ಹೆಜ್ಜೆ ಹಾಕಿದೆ ಅಷ್ಟೆ. ಈ ಕುರಿತು ಚಿತ್ರ ಮಾಡುವ ಯಾವುದೇ ಉದ್ದೇಶ ನನಗಿಲ್ಲ'ಎಂದು ವರ್ಮಾ ಸ್ಪಷ್ಟಪಡಿಸಿದ್ದಾರೆ.
ಈ ಎಲ್ಲ ಬೆಳವಣಿಗೆಗಳ ನಡುವೆ ಮುಂಬೈ ಸ್ಫೋಟಕ್ಕೆ ಸಂಬಂಧಿಸಿದಂತೆ ದೇಶ್ ಮುಖ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮತ್ತು ಶಿವಸೇನಾ ಪಕ್ಷಗಳು ಆಗ್ರಹಿಸಿವೆ. ದುರಂತ ಸ್ಥಳಕ್ಕೆ ಭೇಟಿ ನೀಡಿದ ದೇಶ್ ಮುಖ್ ಅವರು ರಿತೇಶ್ ಹಾಗೂ ವರ್ಮಾ ಅವರನ್ನ್ನು ಜೊತೆಗೆ ಕರೆದುಕೊಂಡು ಹೋಗಿರುವುದು ಪಿಕ್ ನಿಕ್ ಗೆ ಹೋದಂತೆ ಇತ್ತು ಎಂದು ಮಾಧ್ಯಮಗಳು ವ್ಯಂಗ್ಯವಾಡಿವೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Monday, December 1, 2008, 11:44 [IST]
Other articles published on Dec 1, 2008