For Daily Alerts
Don't Miss!
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕರ ಮೇಲೆ ಗುಂಡು ಹಾರಿಸಿದ ತೆಲುಗು ಚಿತ್ರ ನಟ ಬಾಲಕೃಷ್ಣ
Gossips
-Staff
By Staff
|
ಹೈದರಾಬಾದ್: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ಟಿಆರ್ಪುತ್ರ, ಖ್ಯಾತ ಚಿತ್ರ ನಟ ಬಾಲಕೃಷ್ಣ ಇರ್ವರು ತೆಲುಗು ಚಿತ್ರ ನಿರ್ಮಾಪಕರ ಮೇಲೆ ಗುಂಡುಹಾರಿಸಿದ್ದಾರೆ.
ಹೈದರಾಬಾದ್ನ ಜುಬಿಲಿ ಹಿಲ್ನಲ್ಲಿರುವ ಬಾಲಕೃಷ್ಣ ನಿವಾಸದಲ್ಲಿ ಈ ಘಟನೆ ಸಂಭವಿಸಿದೆ.
ಚಿತ್ರ ನಿರ್ಮಾಪಕ ಬಿ.ಸುರೇಶ್ ಮತ್ತು ಸತ್ಯನಾರಾಯಣ ಚೌಧರಿ ಜೊತೆ ನಡೆಯುತ್ತಿದ್ದ ಮಾತುಕತೆ ತೀವ್ರ ಸ್ವರೂಪಕ್ಕೆ ತಲುಪಿದಾಗ ಬಾಲಕೃಷ್ಣ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ಕೇಸು ದಾಖಲಿಸಿಕೊಂಡ ಪೊಲೀಸರು ಎರಡು ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಬಳಿಕ ಎದೆ ನೋವಿನ ಕಾರಣ ನೀಡಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುಂಡಿನದಾಳಿಯಲ್ಲಿ ತೀವ್ರ ಸ್ವರೂಪದ ಗಾಯಗೊಂಡ ನಿರ್ಮಾಪಕರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
(ಪಿಟಿಐ)
Post
your
views
ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Saturday, March 9, 2002, 5:30 [IST]
Other articles published on Mar 9, 2002