Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆನ್ಸಾರ್ ಮಂಡಳಿಯೊಂದಿಗೆ 'ಹೊಡಿಮಗ' ಗುದ್ದಾಟ
ಹೊಡಿಮಗ ಚಿತ್ರದ ನಾಯಕ ನಟ ಶಿವರಾಜ್ ಕುಮಾರ್ ಪ್ರಸ್ತುತ ಜೋರ್ಡಾನ್ ನಲ್ಲಿದ್ದು ಈ ಕುರಿತು ಸೆನ್ಸಾರ್ ಮಂಡಳಿಯೊಂದಿಗೆ ಚರ್ಚಿಸಲು ಶನಿವಾರ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ನಿರ್ಮಾಪಕ ಮತ್ತು ಸೆನ್ಸಾರ್ ಮಂಡಳಿಯೊಂದಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಧ್ಯಸ್ಥಿಕೆ ವಹಿಸಲಿದೆ. ಒಂದು ವೇಳೆ ಸೆನ್ಸಾರ್ ಮಂಡಳಿಯೊಂದಿನ ಮಾತುಕತೆ ವಿಫಲವಾದರೆ ಚಿತ್ರದ ನಿರ್ಮಾಪಕ ಮತ್ತು ನಿರ್ದೇಶಕರುಸೆನ್ಸಾರ್ ಮಂಡಳಿ ಮುಂದೆ ಧರಣಿ ಸತ್ಯಾಗ್ರಹ ಕೂರುವುದಾಗಿ ತಿಳಿದಿದ್ದಾರೆ. ನ್ಯಾಯ ದೊರೆಯುವವರೆಗೂ ಧರಣಿ ಸತ್ಯಾಗ್ರಹ ಮುಂದುವರೆಸುವುದಾಗಿ ಅವರು ತೀರ್ಮಾನಿಸಿದ್ದಾರೆ.
ಚಿತ್ರದ ಶೀರ್ಷಿಕೆಯನ್ನು ಎರಡು ವರ್ಷ ಹಿಂದೆಯೇ ರಿಜಿಸ್ಟರ್ ಮಾಡಿಕೊಳ್ಳಲಾಗಿತ್ತು. ಆಗ ಯಾರೊಬ್ಬರೂ ಶೀರ್ಷಿಕೆ ಬಗ್ಗೆ ಕ್ಯಾತೆ ತೆಗೆಯಲಿಲ್ಲ. ಮುಹೂರ್ತದ ಸಂದರ್ಭದಲ್ಲೂ ಯಾರೂ ಕ್ಯಾರೆ ಎನ್ನಲಿಲ್ಲ. ಚಿತ್ರದ ಟ್ರೈಲರ್ ಗಳಿಗೆ ಸಹ ಸೆನ್ಸಾರ್ ಮಂಡಳಿ ಕ್ಲೀನ್ ಚಿಟ್ ನೀಡಿತ್ತು. ಈಗ ಚಿತ್ರದ ವಿತರಣೆ ಹಕ್ಕುಗಳು ರಾಜ್ಯಾದ್ಯಂತ ಮಾರಾಟವಾಗಿವೆ. ಚಿತ್ರದ ಶೀರ್ಷಿಕೆಯನ್ನು ಬದಲಾಯಿಸುವುದರಿಂದ ವ್ಯಾಪಾರ ವಹಿವಾಟಿಕೆ ಹೊಡೆತ ಬೀಳುತ್ತದೆ. ಹೊಡಿಮಗ ಚಿತ್ರದ ಶೀರ್ಷಿಕೆಯನ್ನು ಬದಲಾಯಿಸಲು ವಿತರಕರು ಒಪ್ಪುತ್ತಿಲ್ಲ ಎಂಬುದು ರಾಜ್ ಕುಮಾರ್ ಮತ್ತು ಸತ್ಯ ಅವರ ವಾದ. ಆದರೆ ಈ ವಾದವನ್ನು ಕೇಳುವ ಸ್ಥಿತಿಯಲ್ಲಿ ಸೆನ್ಸಾರ್ ಮಂಡಳಿ ಇಲ್ಲ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಶಿವರಾಜ್
ಕುಮಾರ್
ನೂರನೇ
ಚಿತ್ರ
ಜೋಗಯ್ಯ
ಚೆಲುವೆಯೆ
ನಿನ್ನ
ನೋಡಲು
ಚಿತ್ರದಲ್ಲಿ
ಸೋನಾಲ್
ಪುನೀತ್
ರಿಂದ
ರಾಜ್
ಕುರಿತು
ಅಪರೂಪ
ಪುಸ್ತಕ
ಶಿವಣ್ಣ,
ಪ್ರೇಮ್
ಕಾಂಬಿನೇಷನಲ್ಲಿ
'ಜೋಗಿ
ಭಾಗ
2'
'ಹೊಡಿಮಗ'
ಚಿತ್ರಕ್ಕೆ
ಸೆನ್ಸಾರ್
ಮಂಡಳಿ
ತಡೆ