For Quick Alerts
For Daily Alerts
Don't Miss!
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Sports IPL 2024: ಸೋತು ಸುಣ್ಣವಾದರೂ ಪಾರ್ಟಿ ಮಾಡಿದ ಆರ್ಸಿಬಿ ಪ್ಲೇಯರ್ಸ್; ಕೊಹ್ಲಿ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಸರವಳ್ಳಿ ಆಯ್ಕೆ ಸಿನಿಮಾಗೆ ಕೇರಳದಲ್ಲಿ ವಿವಾದ
Gossips
oi-Staff
By Staff
|
ಕೇರಳ ಚಿತ್ರೋತ್ಸವದ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷರಾಗಿದ್ದ ಅವರು ಆಡೂರು ಗೋಪಾಲ ಕೃಷ್ಣನ್ ಅವರ 'ಒರು ಪೆಣ್ಣುಂ ರಂಡ್ ಅಣುಂ' ಚಿತ್ರಕ್ಕೆ ಅತ್ಯುತ್ತಮ ಪ್ರಶಸ್ತಿ ನೀಡಿರುವುದು ವಿವಾದವಾಗಿ ಪರಿಣಮಿಸಿದೆ. ಎರಡನೇ ಅತ್ಯುತ್ತಮ ಪ್ರಶಸ್ತಿ ಪಡೆದ ಮತ್ತೊಬ್ಬ ನಿರ್ದೇಶಕ ಟಿ ವಿ ಚಂದ್ರನ್ ಅವರು ಗಿರೀಶ್ ವಿರುದ್ಧ ಸಿಡಿದೆದ್ದಿದ್ದಾರೆ.
ಆಡೂರು ನಿರ್ದೇಶಿಸಿರುವುದು ಸಿನಿಮಾನೇ ಅಲ್ಲ.ಅದೊಂದು ದೂರದರ್ಶನಕ್ಕೆ ನಿರ್ದೇಶಿಸಿದ ಸಾಕ್ಷ್ಯಚಿತ್ರ. ಅದಕ್ಕೆ ಪ್ರಶಸ್ತಿ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ ಚಂದ್ರನ್. ಗುಲಾಬಿ ಟಾಕೀಸ್ ಚಿತ್ರಕ್ಕೆ ಪ್ರಶಸ್ತಿ ಬಂದಾಗ ನಿರ್ಮಾಪಕ ಕೆ ಮಂಜು, ನಾಗತಿಹಳ್ಳಿ ಚಂದ್ರಶೇಖರ್ ಮತ್ತು ಅಗ್ನಿ ಶ್ರೀಧರ್ ವಿರೋಧ ವ್ಯಕ್ತಪಡಿಸಿದ್ದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಗಿರೀಶ್ ಕಾಸರವಳ್ಳಿ girish kasaravalli gulabi talkies ಗುಲಾಬಿ ಟಾಕೀಸ್ ಮಲಯಾಳಂ ಸಿನಿಮಾ ಆಡೂರು ಗೋಪಾಲಕೃಷ್ಣನ್ malayalam cinema adoor gopalakrishnan
Saturday, June 6, 2009, 14:49 Story first published: Saturday, June 6, 2009, 14:49 [IST]
Other articles published on Jun 6, 2009