ಕಾಸರವಳ್ಳಿ ಆಯ್ಕೆ ಸಿನಿಮಾಗೆ ಕೇರಳದಲ್ಲಿ ವಿವಾದ

ಕೇರಳ ಚಿತ್ರೋತ್ಸವದ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷರಾಗಿದ್ದ ಅವರು ಆಡೂರು ಗೋಪಾಲ ಕೃಷ್ಣನ್ ಅವರ 'ಒರು ಪೆಣ್ಣುಂ ರಂಡ್ ಅಣುಂ' ಚಿತ್ರಕ್ಕೆ ಅತ್ಯುತ್ತಮ ಪ್ರಶಸ್ತಿ ನೀಡಿರುವುದು ವಿವಾದವಾಗಿ ಪರಿಣಮಿಸಿದೆ. ಎರಡನೇ ಅತ್ಯುತ್ತಮ ಪ್ರಶಸ್ತಿ ಪಡೆದ ಮತ್ತೊಬ್ಬ ನಿರ್ದೇಶಕ ಟಿ ವಿ ಚಂದ್ರನ್ ಅವರು ಗಿರೀಶ್ ವಿರುದ್ಧ ಸಿಡಿದೆದ್ದಿದ್ದಾರೆ.
ಆಡೂರು ನಿರ್ದೇಶಿಸಿರುವುದು ಸಿನಿಮಾನೇ ಅಲ್ಲ.ಅದೊಂದು ದೂರದರ್ಶನಕ್ಕೆ ನಿರ್ದೇಶಿಸಿದ ಸಾಕ್ಷ್ಯಚಿತ್ರ. ಅದಕ್ಕೆ ಪ್ರಶಸ್ತಿ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ ಚಂದ್ರನ್. ಗುಲಾಬಿ ಟಾಕೀಸ್ ಚಿತ್ರಕ್ಕೆ ಪ್ರಶಸ್ತಿ ಬಂದಾಗ ನಿರ್ಮಾಪಕ ಕೆ ಮಂಜು, ನಾಗತಿಹಳ್ಳಿ ಚಂದ್ರಶೇಖರ್ ಮತ್ತು ಅಗ್ನಿ ಶ್ರೀಧರ್ ವಿರೋಧ ವ್ಯಕ್ತಪಡಿಸಿದ್ದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
More from Filmibeat
ಗಿರೀಶ್ ಕಾಸರವಳ್ಳಿ girish kasaravalli gulabi talkies ಗುಲಾಬಿ ಟಾಕೀಸ್ ಮಲಯಾಳಂ ಸಿನಿಮಾ ಆಡೂರು ಗೋಪಾಲಕೃಷ್ಣನ್ malayalam cinema adoor gopalakrishnan


Click it and Unblock the Notifications











