Don't Miss!
- News ಇಂದು ಕರ್ನಾಟಕಕ್ಕೆ ಮೋದಿ :11 ಪ್ರಶ್ನೆಗಳ ಬಾಣ ಬಿಟ್ಟ ಸಿದ್ದರಾಮಯ್ಯ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಗ್ಗೇಶ್ ವಿರುದ್ಧ ಸಿಡಿದೆದ್ದ ಅಂಬಿ ಅಭಿಮಾನಿಗಳು
''ಕನ್ನಡ ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರಕ್ಕೆ ನಟ ಅಂಬರೀಷ್ ಅವರ ಕೊಡುಗೆ ಅಪಾರ. ಅಂತಹ ನಟನ ಬಗ್ಗೆ ಜಗ್ಗೇಶ್ ಕೆಟ್ಟದಾಗಿ ಮಾತನಾಡಿ ಕೀಳುತನ ಪ್ರದರ್ಶಿಸಿದ್ದಾರೆ'' ಎಂದು ಅಂಬರೀಷ್ ಅಭಿಮಾನಿಗಳು ಕಿಡಿಕಾರಿದರು. ಜಗ್ಗೇಶ್ ಅವರ ಭೂತ ದಹನ ಮಾಡುವ ಮೂಲಕ ತಮ್ಮ ಸಿಟ್ಟನ್ನು ಹೊರಹಾಕಿದರು.
''ಅಂಬರೀಷ್ ಅವರ ಬೆಂಬಲದಿಂದ ಚಿತ್ರರಂಗದಲ್ಲಿ ನೆಲೆಕಂಡುಕೊಂಡವರು ಜಗ್ಗೇಶ್. ಈಗ ಅವರನ್ನೇ ತೆಗಳುವ ಮೂಲಕ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಅವರೊಬ್ಬ ಸರ್ವೋತ್ತಮ ನಾಯಕ ಅಲ್ಲ ಎಂದು ಹೇಳಿದ್ದಾರೆ. ಅವರ ಮನೆ ಬಾಗಿಲು ಕಾಯುವಾಗ ಜಗ್ಗೇಶ್ ಗೆ ಈ ವಿಷಯ ಮರೆತುಹೋಗಿತ್ತೇ?'' ಎಂದು ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ಉಪಾಧ್ಯಕ್ಷ ಟಿ ಕೆ ರಾಮು ಪ್ರಶ್ನಿಸಿದರು.
''ಹಣ ಮತ್ತು ಅಧಿಕಾರಕ್ಕಾಗಿ ಜಗ್ಗೇಶ್ ಏನು ಮಾಡಲೂ ಹೇಸುವುದಿಲ್ಲ.ಅವರ ಕಾರು ಚಾಲಕನ ಮೇಲೆ ನಡೆಸಿದ ಹಲ್ಲೆಯೇ ಇದಕ್ಕೆ ಸಾಕ್ಷಿ. ಕನ್ನಡದ ಬಗ್ಗೆ ಮಾತನಾಡುವ ಜಗ್ಗೇಶ್ ಯಾವ ಭಾಷೆ ಮಾತನಾಡುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ'' ಎಂದು ಟಿ ಕೆ ರಾಮು ಆಕ್ರೋಶ ವ್ಯಕ್ತಪಡಿಸಿದರು. ವಾರದಲ್ಲಿ ಜಗ್ಗೇಶ್ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಜಗ್ಗೇಶ್,
ಅಂಬರೀಶ್
ಈಗ
ಒಡೆದ
ಹೃದಯಗಳು
ನವರಸ
ನಾಯಕ
ಜಗ್ಗೇಶ್
ಗೆ
ಹುಟ್ಟುಹಬ್ಬದ
ಸಂಭ್ರಮ
ಅಂಬಿ
ಮತ್ತು
ಜಯಮಾಲಾ
ಚುನಾವಣೆಗೆ
ಸ್ಪರ್ಧೆ?
ಜಗ್ಗೇಶ್
ಸಾಲ
ಕೇಳಿದರೆ
ನಾನು
ಕೊಟ್ಟು
ಬಿಡ್ತೀನಾ?
ನವರಸ
ನಾಯಕ
ಜಗ್ಗೇಶ್
ಗೆ
ಹುಟ್ಟುಹಬ್ಬದ
ಸಂಭ್ರಮ