For Quick Alerts
For Daily Alerts
Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಯಮಾಲಾ ಬಂಧನ : ಕೇರಳ ವಿಧಾನಸಭೆ ನಿರ್ಣಯ
Gossips
-Staff
By Staff
|
ವಿಚಾರಣೆಗೆ
ಕ್ಷಣಗಣನೆ,
ಕರ್ನಾಟಕದಲ್ಲಿ
ಪ್ರಗತಿಪರ
ಸಂಘಟನೆಗಳಿಂದ
ವ್ಯಾಪಕ
ವಿರೋಧ.
ವಿಧಾನಸಭೆಯಲ್ಲಿ ಈ ಕುರಿತು ವಿಷಯ ಪ್ರಸ್ತಾಪಗೊಂಡಿತು. ಜಯಮಾಲಾ ಬಂಧನಕ್ಕೆ ಸರ್ವಸಮ್ಮತ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ನಿರ್ಣಯವೊಂದನ್ನು ಅಂಗೀಕರಿಸಲಾಯಿತು.
ಕರ್ನಾಟಕದಲ್ಲಿ ತಳಮಳ : ಜಯಮಾಲಾರನ್ನು ಬಂಧಿಸಿ ವಿಚಾರಣೆಗೊಳಪಡಿಸಲು, ಕೇರಳ ಪೊಲೀಸರು ಯಾವುದೇ ಕ್ಷಣ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ. ಈ ಮೊದಲು ಜಯಮಾಲಾರಿಂದ ಮಾಹಿತಿ ಪಡೆಯಲು ಬಂದಿದ್ದ ಕೇರಳ ಪೊಲೀಸರ ತಂಡ ಬರಿಗೈಯಿಂದ ತೆರಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಜಯಮಾಲಾ ಪಾದಸ್ಪರ್ಶ ಮಾಡಿದ್ದಾರೋ, ಬಿಟ್ಟಿದ್ದಾರೋ ಎನ್ನುವುದನ್ನು ಅವರ ಆತ್ಮಸಾಕ್ಷಿಗೆ ಬಿಡೋಣ. ಆದರೆ ಈ ಪ್ರಕರಣದಿಂದ ಧಾರ್ಮಿಕ ಸಮಾನತೆ, ಲಿಂಗಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಪ್ರಜಾಪ್ರಭುತ್ವಕ್ಕೇ ಸಂಚಕಾರ ಬಂದಂತಾಗಿದೆ ಎಂದು ಪ್ರಗತಿಪರ ಸಂಘಟನೆಗಳು ಹೇಳಿವೆ.
(ಏಜನ್ಸೀಸ್)
Post
your
views
ಪಾದಸ್ಪರ್ಶ ಪ್ರಕರಣದ ಸುತ್ತ :
ಅಯ್ಯಪ್ಪ ಕ್ಷಮಿಸಪ್ಪ.. ಜಯಮಾಲಾರ ಪ್ರಾಯಶ್ಚಿತ್ತ ಪೂಜೆ
ಜಯಮಾಲಾ ಸುಳ್ಳಿಯಾ? : ಕೇರಳ ಪೊಲೀಸರಿಂದ ವಿಚಾರಣೆ
ಬ್ರಹ್ಮಚಾರಿ ದೇವರು ಅಯ್ಯಪ್ಪನಿಗೆ ಜಯಮಾಲಾರಿಂದ ಅಪಚಾರ?
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Wednesday, January 29, 2003, 5:30 [IST]
Other articles published on Jan 29, 2003