For Quick Alerts
For Daily Alerts
Don't Miss!
- News Kolar Lok Sabha elections: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ 'ಸ್ಥಳೀಯ' V/s 'ಹೊರಗಿನವ' ಫೈಟ್!
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಅಭಿಮಾನಿಗಳಿಂದ ಪೊಲೀಸ್ ಠಾಣೆ ಮುತ್ತಿಗೆ
Gossips
oi-Rajendra Chintamani
By Rajendra
|
ದರ್ಶನ್ ಅವರನ್ನು ಆದಷ್ಟು ಬೇಗ ಬಿಡುಗಡೆ ಮಾಡಿ. ಅವರನ್ನು ಯಾಕೆ ಬಂಧಿಸಿದ್ದೀರಿ ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ವಿಜಯನಗರ ಪೊಲೀಸ್ ಅಧಿಕಾರಿಗಳು ಅಭಿಮಾನಿಗಳನ್ನು ನಿಯಂತ್ರಿಸಲು ಹೆಚ್ಚಿನ ಪೊಲೀಸ್ ಪಡೆ ಕಳುಹಿಸಲು ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ.
ಒಂದು ಹಂತದಲ್ಲಿ ಅಭಿಮಾನಿಗಳಿಂದ ಠಾಣೆ ಮೇಲೆ ಕಲ್ಲು ತೂರಾಟವೂ ನಡೆಯಿತು. ಏನತ್ಮಧ್ಯೆ ದುನಿಯಾ ವಿಜಯ್ ಪ್ರೇಮ್, ಬುಲೆಟ್ ಪ್ರಕಾಶ್, ಓಂ ಪ್ರಕಾಶ್ ರಾವ್ ಮುಂತಾದ ನಟರು ಪೊಲೀಸ್ ಠಾಣೆಗೆ ಬಂದು ಪೊಲೀಸರೊಂದಿಗೆ ಮಾತುಕತೆ ನಡೆಸಿದರು. (ದಟ್ಸ್ಕನ್ನಡ ಸಿನಿವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ದರ್ಶನ್ ಚಾಲೆಂಜಿಂಗ್ ಸ್ಟಾರ್ ನಟ ಪೊಲೀಸ್ ಬಂಧನ ಬೆಂಗಳೂರು darshan challenging star actor police arrest bangalore
English summary
Kannada actor Darshan fans attacks Vijayanagara police station to demanding to release the actor. Darshan was arrested here early Friday for allegedly assaulting his wife Vijayalakshmi.
Story first published: Friday, September 9, 2011, 11:10 [IST]
Other articles published on Sep 9, 2011