twitter
    For Quick Alerts
    ALLOW NOTIFICATIONS  
    For Daily Alerts

    ದರ್ಶನ್ ಅಭಿಮಾನಿಗಳಿಂದ ಪೊಲೀಸ್ ಠಾಣೆ ಮುತ್ತಿಗೆ

    By Rajendra
    |

    Darshan family photo
    ತನ್ನ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ಪೊಲೀಸ್ ಬಂಧನದಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಪಾರ ಅಭಿಮಾನಿಗಳು ವಿಜಯನಗರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಸಾವಿರಾರು ಮಂದಿ ಅಭಿಮಾನಿಗಳು ವಿಜಯನಗ ಪೊಲೀಸ್ ಠಾಣೆ ಬಳಿ ಜಮಾಯಿಸಿದ್ದು ಪೊಲೀಸರು ಅವರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

    ದರ್ಶನ್ ಅವರನ್ನು ಆದಷ್ಟು ಬೇಗ ಬಿಡುಗಡೆ ಮಾಡಿ. ಅವರನ್ನು ಯಾಕೆ ಬಂಧಿಸಿದ್ದೀರಿ ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ವಿಜಯನಗರ ಪೊಲೀಸ್ ಅಧಿಕಾರಿಗಳು ಅಭಿಮಾನಿಗಳನ್ನು ನಿಯಂತ್ರಿಸಲು ಹೆಚ್ಚಿನ ಪೊಲೀಸ್ ಪಡೆ ಕಳುಹಿಸಲು ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ.

    ಒಂದು ಹಂತದಲ್ಲಿ ಅಭಿಮಾನಿಗಳಿಂದ ಠಾಣೆ ಮೇಲೆ ಕಲ್ಲು ತೂರಾಟವೂ ನಡೆಯಿತು. ಏನತ್ಮಧ್ಯೆ ದುನಿಯಾ ವಿಜಯ್ ಪ್ರೇಮ್, ಬುಲೆಟ್ ಪ್ರಕಾಶ್, ಓಂ ಪ್ರಕಾಶ್ ರಾವ್ ಮುಂತಾದ ನಟರು ಪೊಲೀಸ್ ಠಾಣೆಗೆ ಬಂದು ಪೊಲೀಸರೊಂದಿಗೆ ಮಾತುಕತೆ ನಡೆಸಿದರು. (ದಟ್ಸ್‌ಕನ್ನಡ ಸಿನಿವಾರ್ತೆ)

    English summary
    Kannada actor Darshan fans attacks Vijayanagara police station to demanding to release the actor. Darshan was arrested here early Friday for allegedly assaulting his wife Vijayalakshmi. 
    Friday, September 9, 2011, 11:10
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X