ದರ್ಶನ್ ಅಭಿಮಾನಿಗಳಿಂದ ಪೊಲೀಸ್ ಠಾಣೆ ಮುತ್ತಿಗೆ

By Rajendra

Darshan family photo
ತನ್ನ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ಪೊಲೀಸ್ ಬಂಧನದಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಪಾರ ಅಭಿಮಾನಿಗಳು ವಿಜಯನಗರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಸಾವಿರಾರು ಮಂದಿ ಅಭಿಮಾನಿಗಳು ವಿಜಯನಗ ಪೊಲೀಸ್ ಠಾಣೆ ಬಳಿ ಜಮಾಯಿಸಿದ್ದು ಪೊಲೀಸರು ಅವರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

ದರ್ಶನ್ ಅವರನ್ನು ಆದಷ್ಟು ಬೇಗ ಬಿಡುಗಡೆ ಮಾಡಿ. ಅವರನ್ನು ಯಾಕೆ ಬಂಧಿಸಿದ್ದೀರಿ ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ವಿಜಯನಗರ ಪೊಲೀಸ್ ಅಧಿಕಾರಿಗಳು ಅಭಿಮಾನಿಗಳನ್ನು ನಿಯಂತ್ರಿಸಲು ಹೆಚ್ಚಿನ ಪೊಲೀಸ್ ಪಡೆ ಕಳುಹಿಸಲು ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ.

ಒಂದು ಹಂತದಲ್ಲಿ ಅಭಿಮಾನಿಗಳಿಂದ ಠಾಣೆ ಮೇಲೆ ಕಲ್ಲು ತೂರಾಟವೂ ನಡೆಯಿತು. ಏನತ್ಮಧ್ಯೆ ದುನಿಯಾ ವಿಜಯ್ ಪ್ರೇಮ್, ಬುಲೆಟ್ ಪ್ರಕಾಶ್, ಓಂ ಪ್ರಕಾಶ್ ರಾವ್ ಮುಂತಾದ ನಟರು ಪೊಲೀಸ್ ಠಾಣೆಗೆ ಬಂದು ಪೊಲೀಸರೊಂದಿಗೆ ಮಾತುಕತೆ ನಡೆಸಿದರು. (ದಟ್ಸ್‌ಕನ್ನಡ ಸಿನಿವಾರ್ತೆ)

More from Filmibeat

English summary
Kannada actor Darshan fans attacks Vijayanagara police station to demanding to release the actor. Darshan was arrested here early Friday for allegedly assaulting his wife Vijayalakshmi. 
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X