For Quick Alerts
For Daily Alerts
Don't Miss!
- News ಡಿ ಕೆ ಶಿವಕುಮಾರ್ 9 ವರ್ಷದ ಬಾಲಕಿಯನ್ನು ಕೂಡಿ ಹಾಕಿ ಆಸ್ತಿ ಬರೆಸಿಕೊಂಡವ್ರೆ ; ಹಿಂದಿನ ಸತ್ಯ ಬಿಚ್ಚಿಟ್ಟ ದೇವೇಗೌಡ್ರು
- Finance Lok Sabha Election 2024: ಡಿಜಿಲಾಕರ್ಗಾಗಿ ಡಿಜಿಟಲ್ ವೋಟರ್ ಕಾರ್ಡ್ ಡೌನ್ಲೋಡ್ ಮಾಡುವುದು ಹೇಗೆ
- Technology Infinix: ಭಾರತದಲ್ಲಿಂದು ಇನ್ಫಿನಿಕ್ಸ್ ನೋಟ್ 40 ಪ್ರೊ 5G ಮೊದಲ ಸೇಲ್: ಬೆಲೆ, ಫೀಚರ್ಸ್ ಪರಿಶೀಲಿಸಿ
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸರೋಜ್ ಖಾನ್ಗೆ ಏಕೋ ಮುನಿಸು
Gossips
oi-Staff
By Staff
|
*ಜಯಂತಿ
ಸರೋಜ್ ಖಾನ್ ಕನ್ನಡ ಸಿನಿಮಾದ ಹಾಡೊಂದಕ್ಕೆ ಮೊದಲ ಬಾರಿಗೆ ನೃತ್ಯ ನಿರ್ದೇಶನ ಮಾಡಿದ ಖುಷಿಯನ್ನು ಯುವ ಚಿತ್ರತಂಡ ಇತ್ತೀಚೆಗಷ್ಟೇ ಹಂಚಿಕೊಂಡಿತ್ತು. ಆದರೆ, ಈಗ ಸರೋಜ್ ಖಾನ್ ಹೀಗೆ ಯಾಕೆ ಹೇಳುತ್ತಿದ್ದಾರೆ ಅನ್ನೋದು ಚಿತ್ರತಂಡಕ್ಕೂ ಅಚ್ಚರಿಯಾಗಿ ಕಾಣುತ್ತಿದೆ. ನಿರ್ದೇಶಕ ನರೇಂದ್ರ ಬಾಬು ಈ ಮಾತು ಕೇಳಿ ಬೆಚ್ಚುವುದೊಂದೇ ಬಾಕಿ.
ಸರೋಜ್ ಖಾನ್ ನೃತ್ಯ ನಿರ್ದೇಶಿಸಿರುವ ಹಾಡಿಗೆ ಅಂದಾಜು ಇಪ್ಪತ್ತು ಲಕ್ಷ ರೂಪಾಯಿ ಖರ್ಚಾಗಿದೆ. ಇದರಲ್ಲಿ ಸರೋಜ್ ಸಂಭಾವನೆ ಕೂಡ ಸೇರಿದೆ. ಅದು ಹೆಚ್ಚೇನೂ ಅಲ್ಲ; ಕೇವಲ ಮೂರೂವರೆ ಲಕ್ಷ. ನಾಯಕಿ ಮಧು ಈ ಹಾಡಿಗೆಂದೇ ಹದಿನೈದು ದಿನ ರಿಹರ್ಸಲ್ ಮಾಡಿದ್ದರು. ಸರೋಜ್ ತಮಗೆ ನೃತ್ಯವನ್ನಷ್ಟೇ ಅಲ್ಲ; ಕೆಲವು ಮುಖ್ಯ ಮ್ಯಾನರಿಸಂಗಳನ್ನೂ ಹೇಳಿಕೊಟ್ಟದ್ದರು ಅಂತ ಮುಂಬೈ ಮೂಲದ ಮಧು ಕ್ಯಾಸೆಟ್ ಬಿಡುಗಡೆ ದಿನ ಹೇಳಿದ್ದರು. ಹಾಗಾದರೆ ಸರೋಜ್ ಖಾನ್ಗೆ ಈ ಸಿನಿಮಾ ಬಗ್ಗೆ ಆಗಿರುವ ಬೇಸರವಾದರೂ ಏನು? ಅದಕ್ಕೆ ಮಾತ್ರ ಉತ್ತರ ಸಿಕ್ಕೇ ಇಲ್ಲ.
ಕನ್ನಡಕ್ಕೆ ಏಕ್ ದೋ ತೀನ್... ನೃತ್ಯ ನಿರ್ದೇಶಕಿ!
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕನ್ನಡ ಸಿನಿಮಾ kannada movies ಜಯಂತಿ ವಿವಾದ controversy jayanthi ಗುರುಕಿರಣ್ gurukiran ಯುವ ಸರೋಜ್ ಖಾನ್ ಕೆ ನರೇಂದ್ರ ಬಾಬು ಕಾರ್ತಿಕ್ saroj khan yuva choreographer k narendra babu
Monday, February 9, 2009, 17:01 Story first published: Monday, February 9, 2009, 17:01 [IST]
Other articles published on Feb 9, 2009