twitter
    For Quick Alerts
    ALLOW NOTIFICATIONS  
    For Daily Alerts

    ‘ಶಿವಾಜಿ’ಗೆ ತಡೆ : ರಜನಿ ಅಭಿಮಾನಿಗಳಿಗೆ ತೀವ್ರ ನಿರಾಸೆ

    By Staff
    |

    ಬೆಂಗಳೂರು : ಕಾವೇರಿ ವಿವಾದದ ಹಿನ್ನೆಲೆಯಲ್ಲಿ ರಜನಿಕಾಂತ್‌ ಅಭಿನಯದ ತಮಿಳು ಚಿತ್ರ ‘ಶಿವಾಜಿ’ ಬಿಡುಗಡೆಗೆ ವಿರೋಧ ವ್ಯಕ್ತವಾಗಿದೆ.

    ಶುಕ್ರವಾರ ಚಿತ್ರಪ್ರದರ್ಶನಕ್ಕೆ ಸಿದ್ಧತೆಗಳು ನಡೆದಿವೆ. ಆದರೆ ಯಾವುದೇ ಕಾರಣಕ್ಕೂ ‘ಶಿವಾಜಿ’ ಪ್ರದರ್ಶನಗೊಳ್ಳಲು ಅವಕಾಶ ನೀಡುವುದಿಲ್ಲ . ಹೀಗಾಗಿ ಪ್ರದರ್ಶನ ಮಾಡುವ ಪ್ರಯತ್ನವನ್ನು ಕೈಬಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸಲಹೆ ನೀಡಿದೆ.

    ಕಾವೇರಿ ನ್ಯಾಯಮಂಡಳಿ ತೀರ್ಪಿನಿಂದ ಕನ್ನಡಿಗರಿಗೆ ಅನ್ಯಾಯವಾಗಿದೆ. ನ್ಯಾಯ ಸಿಗುವ ತನಕ, ಹೋರಾಟ ನಿಲ್ಲಿಸುವುದಿಲ್ಲ. ತಮಿಳು ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಹೇಳಿದ್ದಾರೆ.

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಗಂಗರಾಜು, ಚಿತ್ರ ವಿತರಣೆಯ ಹೊಣೆ ಹೊತ್ತಿದ್ದಾರೆ.

    (ದಟ್ಸ್‌ ಕನ್ನಡ ವಾರ್ತೆ)

    Friday, March 29, 2024, 19:45
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X