For Quick Alerts
For Daily Alerts
Don't Miss!
- News ಬಿವೈ ವಿಜಯೇಂದ್ರ ಭೇಟಿ ಬಳಿಕ ಸಂಸದೆ ಸುಮಲತಾ ಹೇಳಿದ್ದೇನು?
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
‘ಶಿವಾಜಿ’ಗೆ ತಡೆ : ರಜನಿ ಅಭಿಮಾನಿಗಳಿಗೆ ತೀವ್ರ ನಿರಾಸೆ
Gossips
-Staff
By Staff
|
ಬೆಂಗಳೂರು : ಕಾವೇರಿ ವಿವಾದದ ಹಿನ್ನೆಲೆಯಲ್ಲಿ ರಜನಿಕಾಂತ್ ಅಭಿನಯದ ತಮಿಳು ಚಿತ್ರ ‘ಶಿವಾಜಿ’ ಬಿಡುಗಡೆಗೆ ವಿರೋಧ ವ್ಯಕ್ತವಾಗಿದೆ.
ಶುಕ್ರವಾರ ಚಿತ್ರಪ್ರದರ್ಶನಕ್ಕೆ ಸಿದ್ಧತೆಗಳು ನಡೆದಿವೆ. ಆದರೆ ಯಾವುದೇ ಕಾರಣಕ್ಕೂ ‘ಶಿವಾಜಿ’ ಪ್ರದರ್ಶನಗೊಳ್ಳಲು ಅವಕಾಶ ನೀಡುವುದಿಲ್ಲ . ಹೀಗಾಗಿ ಪ್ರದರ್ಶನ ಮಾಡುವ ಪ್ರಯತ್ನವನ್ನು ಕೈಬಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸಲಹೆ ನೀಡಿದೆ.
ಕಾವೇರಿ ನ್ಯಾಯಮಂಡಳಿ ತೀರ್ಪಿನಿಂದ ಕನ್ನಡಿಗರಿಗೆ ಅನ್ಯಾಯವಾಗಿದೆ. ನ್ಯಾಯ ಸಿಗುವ ತನಕ, ಹೋರಾಟ ನಿಲ್ಲಿಸುವುದಿಲ್ಲ. ತಮಿಳು ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಹೇಳಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಗಂಗರಾಜು, ಚಿತ್ರ ವಿತರಣೆಯ ಹೊಣೆ ಹೊತ್ತಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Tuesday, November 19, 2002, 5:30 [IST]
Other articles published on Nov 19, 2002