Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸದ್ಯಕ್ಕೆ ಬೀಸೋದೊಣ್ಣೆಯಿಂದ ಪಾರಾದ ಶ್ರುತಿ!
ಈ ಕುರಿತು ವಿವರ ನೀಡಿದ ಸದಾನಂದ ಗೌಡರು, ಶ್ರುತಿ ಅವರ ವಿವಾಹ ವಿಚ್ಛೇದನ ಪ್ರಕರಣ ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪವಾದರೆ ನಿಗಮದ ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳಬೇಕೆ ಅಥವಾ ಬೇಡವೇ ಎಂಬುದನ್ನು ತೀರ್ಮಾನಿಸಲಾಗುತ್ತದೆ .ಇದು ಅವರ ಬದುಕಿನ ವೈಯಕ್ತಿಕ ಬದುಕಿನ ವಿಚಾರ. ಇದರಲ್ಲಿ ಪಕ್ಷ ಹಸ್ತಕ್ಷೇಪ ಮಾಡುವಂತಿಲ್ಲ. ಮಹೇಂದರ್ ಮತ್ತು ಶ್ರುತಿ ಅವರಿಬ್ಬರನ್ನೂ ಕರೆದು ಮಾತನಾಡಿದ್ದೇನೆ. ಆದರೆ ಶ್ರುತಿ ಅವರು ವಿವಾಹ ವಿಚ್ಛೇದನಕ್ಕೆ ಪಟ್ಟು ಹಿಡಿದಿದ್ದರಿಂದ ನಮ್ಮ ಮಧ್ಯಸ್ಥಿಕೆ ಫಲಕಾರಿಯಾಗಲಿಲ್ಲ ಎಂದರು.
ನಿಗಮದ ಅಧ್ಯಕ್ಷ ಸ್ಥಾನದಿಂದ ಶ್ರುತಿ ಅವರನ್ನು ವಜಾಗೊಳಿಸುವ ಆಲೋಚನೆ ಸದ್ಯಕ್ಕೆ ಪಕ್ಷದಲ್ಲಿಲ್ಲ. ಪ್ರಕರಣದ ಸಾಧಕ ಬಾಧಕಗಳನ್ನು ಗಮನಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಅವರ ವಿವಾಹ ವಿಚ್ಛೇದನ ಪ್ರಕರಣ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದರೆ ಯೋಚಿಸಬೇಕಾಗುತ್ತದೆ ಎಂದು ಸದಾನಂದಗೌಡರು ಮಾರ್ಮಿಕವಾಗಿ ಉತ್ತರಿಸಿದರು. ಏತನ್ಮಧ್ಯೆ ಕಾಂಗ್ರೆಸ್ ಪಕ್ಷ ಶ್ರುತಿ ಅವರನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಮಹಿಳಾ
ಅಭಿವೃದ್ದಿ
ನಿಗಮದಿಂದ
ಶ್ರುತಿ
ಔಟ್?
ಎರಡನೇ
ಮದುವೆಗೆ
ಸಜ್ಜಾದ
ನಟಿ
ಶ್ರುತಿ
ವಿವಾಹ
ವಿಚ್ಛೇದನಕ್ಕಾಗಿ
ಅರ್ಜಿ
ಸಲ್ಲಿಸಿದ
ನಟಿ
ಶ್ರುತಿ
ಟಿವಿ
9
:
ಚಕ್ರವ್ಯೂಹದಲ್ಲಿ
ಸಿಲುಕಿದ
ಶ್ರುತಿ