For Quick Alerts
For Daily Alerts
Don't Miss!
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೃಷ್ಣ ಪಡಸಾಲೆಗೆ ಸಿನಿಮಾ ಕಿರಿಕ್ಕಿಗೆ ಪರಿಹಾರ ಕೋರಿ ಮನವಿ ಪತ್ರ
Gossips
-Staff
By Staff
|
ಬೆಂಗಳೂರು : ಚಲನಚಿತ್ರ ವಾಣಿಜ್ಯ ಮಂಡಳಿ, ಎಚ್.ಡಿ.ಕುಮಾರ ಸ್ವಾಮಿ ನೇತೃತ್ವದ ನಿರ್ಮಾಪಕರ ವೇದಿಕೆ ಹಾಗೂ ಪ್ರದರ್ಶಕರ ಮಹಾಮಂಡಳ ತಮ್ಮ ಸಮಸ್ಯೆಗಳನ್ನು ಮಂಗಳವಾರ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅವಗಾಹನೆಗೆ ತಂದವು.
ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ರಮೇಶ್, ಪ್ರದರ್ಶಕ ಮಹಾಮಂಡಳದ ಅಧ್ಯಕ್ಷ ಹಾಗೂ ಸಂಸದ ಆರ್.ಎಸ್.ಪಾಟೀಲ್, ಎಚ್.ಡಿ.ಕುಮಾರ ಸ್ವಾಮಿ, ತಲ್ಲಂ ನಂಜುಂಡ ಶೆಟ್ಟಿ ಮೊದಲಾದವರು ಕೃಷ್ಣ ಅವರಿಗೆ ಮನವಿ ಸಲ್ಲಿಸಿದರು. ಸದ್ಯಕ್ಕೆ ವಾರ್ತಾ ಸಚಿವ ಅಲ್ಲಂ ವೀರಭದ್ರಪ್ಪ ಬೆಂಗಳೂರಿನಲ್ಲಿ ಇಲ್ಲ. ಅವರು ಬಂದ ತಕ್ಷಣ ಸಮಸ್ಯೆಗೆ ಪರಿಹಾರ ಕೊಡುತ್ತೇವೆ ಎಂದು ಕೃಷ್ಣ ಭರವಸೆ ಕೊಟ್ಟರು.
ಸರ್ಕಾರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡುವವರೆಗೆ ಯಾವುದೇ ಹೊಸ ಚಿತ್ರ ಬಿಡುಗಡೆಯಾಗುವುದಿಲ್ಲ ಎಂದು ಆರ್.ಎಸ್.ಪಾಟೀಲ್ ತಮ್ಮ ಬಿಗಿ ಪಟ್ಟನ್ನು ಸುದ್ದಿಗಾರರಿಗೆ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Saturday, January 11, 2003, 5:30 [IST]
Other articles published on Jan 11, 2003