For Quick Alerts
For Daily Alerts
Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ದರ್ಶನ್ ಜಾಮೀನು ಅರ್ಜಿ ವಜಾ
Gossips
oi-Rajendra Chintamani
By Rajendra
|
ದರ್ಶನ್ ಪ್ರಕರಣ ಕೊಲೆ ಕೃತ್ಯ ಅಲ್ಲ ಗಾಯಗೊಳಿಸುವ ಕೃತ್ಯ ಎಂದು ವಿಜಯಲಕ್ಷ್ಮಿ ಪರ ವಕೀಲ ಕೃಷ್ಟೇಗೌಡ ವಾದಿಸಿದರು. ವಿಜಯಲಕ್ಷ್ಮಿ ಅವರ ಪ್ರಕರಣ ಕೊಲೆ ಕೃತ್ಯವಲ್ಲ (ಐಪಿಸಿ ಸೆಕ್ಷನ್ 307) ಅದು ಗಾಯಗೊಳಿಸುವ ಯತ್ನ (ಐಪಿಸಿ ಸೆಕ್ಷನ್ 324). ಹಾಗಾಗಿ ಅವರ ವಿರುದ್ಧ ದಾಖಲಿಸಿರುವ ಸೆಕ್ಷನ್ 307ರ ಬದಲಾಗಿ ಸೆಕ್ಷನ್ 324 ದಾಖಲಿಸಬೇಕು ಎಂದು ನ್ಯಾಯಾಲಯವನ್ನು ಕೋರಲಾಗಿತ್ತು.
ದರ್ಶನ್ ಪರಿಸ್ಥಿತಿ ಮುಂದೇನು ಎಂಬ ಪ್ರಶ್ನೆ ಕನ್ನಡ ಚಿತ್ರರಂಗ ಸೇರಿದಂತೆ ಅವರ ಅಭಿಮಾನಿಗಳನ್ನು ಕಾಡುತ್ತಿದೆ. ಅವರು 1ನೇ ಎಸಿಎಂಎಂ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸೆಷನ್ ಕೋರ್ಟ್ ಮೆಟ್ಟಿಲೇರಬೇಕಾಗುತ್ತದೆ. ಪ್ರಕರಣ ರದ್ದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬಹುದು. ಇವಿಷ್ಟು ದರ್ಶನ್ ಮುಂದಿರುವ ಅವಕಾಶಗಳು. (ದಟ್ಸ್ಕನ್ನಡ ಸಿನಿವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ದರ್ಶನ್ ಚಾಲೆಂಜಿಂಗ್ ಸ್ಟಾರ್ ನಟ ಪೊಲೀಸ್ ಬಂಧನ ಬೆಂಗಳೂರು darshan challenging star actor police arrest bangalore
English summary
Breaking News : 1st ACMM court rejects bail for wife beating Kannada actor Darshan. Who has been booked for allegedly assaulting wife Vijayalakshmi, will be heard by the first class additional chief magistrate court on Tuesday.
Story first published: Tuesday, September 13, 2011, 17:36 [IST]
Other articles published on Sep 13, 2011