Don't Miss!
- News ಬಂಡೀಪುರ: ಹುಲಿ ದಾಳಿಯಿಂದ ಮರಿಯಾನೆ ಸಾವು, ನಡುರಸ್ತೆಯಲ್ಲೇ ಮುಗಿಲು ಮುಟ್ಟಿದ ತಾಯಿಯ ಆಕ್ರಂದನ, ವಿಡಿಯೋ ವೈರಲ್
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಯ್ಯಪ್ಪ ಕ್ಷಮಿಸಪ್ಪ.. ಜಯಮಾಲಾರ ಪ್ರಾಯಶ್ಚಿತ್ತ ಪೂಜೆ
ಕೊಡವೂರು
ಗ್ರಾಮದ
ಕಂಬಳಕಟ್ಟ
ಮಹಾಲಿಂಗೇಶ್ವರ
ದರ್ಶನ
;
ಮೂರು
ದಿನ
ಹೋಮ-ಹವನ
ಸೋಮವಾರ(ಜುಲೈ 17) ಅವರು ಕೊಡವೂರು ಗ್ರಾಮದ ಕಂಬಳಕಟ್ಟ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಹಸ್ಯ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅವರು ಬೆಳಗ್ಗೆ ಪ್ರಾರ್ಥನೆ ಸಲ್ಲಿಸಿ, ಗಣಹೋಮದಲ್ಲಿ ಪಾಲ್ಗೊಂಡರು. ಈ ಪೂಜೆ ಅಯ್ಯಪ್ಪಸ್ವಾಮಿ ಪಾದಸ್ಪರ್ಶ ಮಾಡಿದ ಪ್ರಾಯಶ್ಚಿತ್ತಕ್ಕಾಗಿ ನಡೆಯಿತು ಎಂಬ ಮಾತುಗಳು ಕೇಳಿಬಂದಿವೆ.
ಒಂದು ಮೂಲದ ಪ್ರಕಾರ, ಜಯಮಾಲಾ ತಮ್ಮ ಪತಿಯ ಶ್ರೇಯೋಭಿವೃದ್ಧಿಗಾಗಿ ಈ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ನಿಮಿತ್ತ ಒಟ್ಟು ಮೂರು ದಿನಗಳ ಕಾಲ ಹೋಮ-ಹವನಗಳು ನಡೆಯಲಿವೆ. ಆದರೆ ಪುರೋಹಿತರು ಜಯಮಾಲಾ ಭೇಟಿ ವಿವರ ಬಹಿರಂಗಪಡಿಸಿಲ್ಲ.
ದರ್ಶನ ಮತ್ತಷ್ಟು ಕಠಿಣ : ಸೋಮವಾರ ಕರ್ಕಾಟಕ ಮಾಸಾರಂಭವಾಗಿದ್ದು, ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನವನ್ನು ಸಾರ್ವಜನಿಕ ದರ್ಶನಕ್ಕೆ ತೆರೆಯಲಾಗಿದೆ. ಮಧ್ಯವಯಸ್ಕ ಮಹಿಳೆಯರು ದೇಗುಲ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಜಯಮಾಲಾ ಪಾದಸ್ಪರ್ಶ ಪ್ರಕರಣದಿಂದ, ವಿವಾದ ದೇಶಾದ್ಯಂತ ತೀವ್ರ ಚರ್ಚೆಯಾಗಿರುವ ಹಿನ್ನೆಲೆಯಲ್ಲಿ, ದೇವಾಲಯ ದರ್ಶನಕ್ಕೆ ಬರುವ ಮಹಿಳೆಯರು ತಮ್ಮ ವಯಸ್ಸಿನ ಪ್ರಮಾಣ ಪತ್ರ ಹಾಜರುಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
(ಏಜನ್ಸೀಸ್)
ಪೂರಕ ಓದಿಗೆ-
ಬ್ರಹ್ಮಚಾರಿ ದೇವರು ಅಯ್ಯಪ್ಪನಿಗೆ ಜಯಮಾಲಾರಿಂದ ಅಪಚಾರ?
ಜಯಮಾಲಾ ಸುಳ್ಳಿಯಾ? : ಕೇರಳ ಪೊಲೀಸರಿಂದ ವಿಚಾರಣೆ