Just In
- 26 min ago
ಇಬ್ಬರು ನಟರು ನಿರಾಕರಿಸಿದ್ದ ಸಿನಿಮಾದಲ್ಲಿ ಅಲ್ಲು ಅರ್ಜುನ್, ವಿಜಯ್ ದೇವರಕೊಂಡ
- 27 min ago
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
- 1 hr ago
'ಬೆಲ್ ಬಾಟಂ-2' ಟೈಟಲ್ ಪೋಸ್ಟರ್ ಅನಾವರಣ: ಡಿಟೆಕ್ಟಿವ್ ದಿವಾಕರ್ ಈಸ್ ಬ್ಯಾಕ್
- 1 hr ago
ಚಿತ್ರಮಂದಿರದ ಬಳಿಕ ಒಟಿಟಿಯಲ್ಲಿ ವಿಜಯ್ 'ಮಾಸ್ಟರ್'; ಬಿಡುಗಡೆ ದಿನಾಂಕ ಇಲ್ಲಿದೆ
Don't Miss!
- News
ಪೊಲೀಸ್ ಠಾಣೆಯಲ್ಲಿ ಬಗೆಹರಿದ ಒಂದು ಕೋಣದ ವಿವಾದ!
- Finance
ಬಜೆಟ್ 2021: ಸ್ಟ್ಯಾಂಡರ್ಡ್ ಡಿಡಕ್ಷನ್ ರು. 1 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ
- Sports
ಬೈರ್ಸ್ಟೋವ್ಗೆ 2 ಪಂದ್ಯಗಳ ವಿಶ್ರಾಂತಿ ನೀಡಿರುವುದನ್ನು ಸಮರ್ಥಿಸಿದ ಇಂಗ್ಲೆಂಡ್ ಕೋಚ್
- Education
WCD Chitradurga Recruitment 2021: ಅಂಗನವಾಡಿಯಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಹಲವು ಹೊಸ ಬದಲಾವಣೆಗಳೊಂದಿಗೆ ಜೀಪ್ ಕಂಪಾಸ್ ಫೇಸ್ಲಿಫ್ಟ್ ಬಿಡುಗಡೆ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಿನಿಮಾ ತಾರೆ ರಮ್ಯಕೃಷ್ಣ ವಿರುದ್ಧ ಅರೆಸ್ಟ್ ವಾರಂಟ್
ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಕೃಷ್ಣ ಹಾಗೂ ಆಕೆಯ ತಂಗಿ ವಿನಯಾ ಕೃಷ್ಣ ವಿರುದ್ಧ ಚೆನ್ನೈನ ಸ್ಥಳೀಯ ನ್ಯಾಯಾಲಯ ಜಾಮೀನು ಸಹಿತ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ತಮ್ಮೊಂದಿಗೆ ಮಾಡಿಕೊಂಡಿದ್ದಒಪ್ಪಂದ ಉಲ್ಲಂಘಿಸಿದ ಸಂಬಂಧ ನಟಿ ಕುಟ್ಟಿ ಪದ್ಮಿನಿ ಕೋರ್ಟ್ ಮೆಟ್ಟಿಲೇರಿದ್ದರು.
ಸನ್ ಟಿವಿಯ ಧಾರಾವಾಹಿ 'ಕಲಾಸಂ'ಗೆ ಸಂಬಂಧಿಸಿದಂತೆ ಕುಟ್ಟಿ ಪದ್ಮಿನಿ ಹಾಗೂ ರಮ್ಯಾ ಕೃಷ್ಣ ಸಹೋದರರಿಯ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈ ಒಪ್ಪಂದವನ್ನು ಉಲ್ಲಂಘಿಸಿ ತಾವೇ ಧಾರಾವಾಹಿಯ ಕ್ರೀಯೇಟಿವ್ ಮುಖ್ಯಸ್ಥರು ಎಂದು ಪ್ರಕಟಿಸಿಕೊಂಡಿದ್ದರು ರಮ್ಯಾ ಕೃಷ್ಣ. ಬಳಿಕ ಸೊಸೈಟಿ ಆಫ್ ಟೆಲಿವಿಷನ್ ಪ್ರೊಡಕ್ಷನ್ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ತಣ್ಣಗಾಗಿತ್ತು.
ಇತ್ತೀಚೆಗೆ ಆಂಧ್ರಪ್ರದೇಶದಲ್ಲಿ ಈ ಧಾರಾವಾಹಿ ಮತ್ತೆ ಪ್ರಸಾರ ಕಂಡಿದೆ. ಆಗ ಕುಟ್ಟಿ ಪದ್ಮಿನಿ ಹೆಸರನ್ನು ಕೈಬಿಡಲಾಗಿತ್ತು. ಈ ಸಂಬಂಧ ಮತ್ತೆ ಆಕೆ ಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಲಯ ಈಗ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಸದ್ಯಕ್ಕೆ ರಮ್ಯ ಕೃಷ್ಣ ಸಹೋದರಿಯರ ಪರ ವಕೀಲರು ಜಾಮೀನಿನ ಪ್ರಯತ್ನದಲ್ಲಿದ್ದಾರೆ. (ಏಜೆನ್ಸೀಸ್)