For Quick Alerts
For Daily Alerts
Don't Miss!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಸಂಜಯ್ ದತ್ ಗೆ ಜಾಮೀನು : ಸುಪ್ರೀಂ ಕೋರ್ಟ್
Gossips
-Staff
By Staff
|
ನವದೆಹಲಿ, ಆಗಸ್ಟ್ 20 : 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷೆಗೊಳಗಾಗಿ ಜೈಲಲ್ಲಿರುವ ಬಾಲಿವುಡ್ ನಟ ಸಂಜಯ್ ದತ್ ಗೆ ಜಾಮೀನು ದೊರೆತಿದೆ.
ಸೋಮವಾರ ಸುಪ್ರೀಂ ಕೋರ್ಟ್ ಸಂಜಯ್ ದತ್ ಗೆ ಜಾಮೀನು ನೀಡಿದ್ದು, ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಮುಂಬೈನ ಟಾಡಾ ವಿಶೇಷ ನ್ಯಾಯಾಲಯದಿಂದ 6ವರ್ಷ ಜೈಲು ಶಿಕ್ಷೆಗೆ ಸಂಜಯ್ ದತ್ ಗುರಿಯಾಗಿದ್ದರು. ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 10ರಂದು ಆಗಸ್ಟ್ 20ಕ್ಕೆ ಮುಂದೂಡಿತ್ತು. ಇಂದು ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್, ಸಂಜಯ್ ದತ್ ಗೆ ಮಧ್ಯಕಾಲದ ಜಾಮೀನು ನೀಡಿದ್ದಾರೆ.
(ಏಜನ್ಸೀಸ್)
ಪೂರಕ
ಓದಿಗೆ
:
ಜೈಲು
ತಪ್ಪಿಸಿ
:ಸುಪ್ರೀಂಕೋರ್ಟ್
ಮುಂದೆ
ಸಂಜಯ್
ದತ್
ಬಾಲಿವುಡ್
ನಟ
ಸಂಜಯ್
ದತ್
ಜೈಲು
ವಾಸ
ಹೇಗಿದೆ?
ಸರಳುಗಳಿಂದೆ
ಸಂಜಯ್
ದತ್
:
ಶಿಕ್ಷೆ
ಸರಿಯೋ?ತಪ್ಪೋ?
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Tuesday, November 19, 2002, 5:30 [IST]
Other articles published on Nov 19, 2002