For Quick Alerts
For Daily Alerts
Don't Miss!
- Finance ಲೋಕಸಭಾ ಚುನಾವಣೆ ಟಿಕೆಟ್ ನಿರಾಕರಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಸಂಸದ?
- News ಕೋಲಾರ ಟಿಕೆಟ್ ಗಾಗಿ ಫೈಟಿ; ಶಾಸಕರ ರಾಜೀನಾಮೆ ಎಚ್ಚರಿಕೆ - ಡಿಕೆ ಶಿವಕುಮಾರ್ ಏನಂದ್ರು?
- Technology ಇಂದು ಪೊಕೊ C61 ಫೋನಿನ ಫಸ್ಟ್ ಸೇಲ್!..ಬೆಲೆ, ಆಫರ್ ಮಾಹಿತಿ ಇಲ್ಲಿದೆ
- Lifestyle ಕೈಗೆ ಹಿಡಿದ ಬಣ್ಣ ತೆಗಿಯೋದು ತುಂಬಾ ಸಿಂಪಲ್..! ಇಂಥಾ ಪ್ರತಿಭೆ ನೀವೆಲ್ಲೂ ನೋಡಿರಲ್ಲ..!
- Automobiles Bajaj: ಯುವಕರ ಮನಗೆದ್ದಿರುವ ಪಲ್ಸರ್ ಬೈಕ್ಗಳಿವು, ಬೆಲೆ ರೂ.2 ಲಕ್ಷದೊಳಗೆ.. 50 ಕಿ.ಮೀಗಿಂತ ಹೆಚ್ಚಿನ ಮೈಲೇಜ್
- Sports Hardik Pandya: ಸ್ವತಃ ಮುಂಬೈ ಇಂಡಿಯನ್ಸ್ ಫ್ಯಾನ್ಸ್ನಿಂದಲೂ ಹಾರ್ದಿಕ್ ಪಾಂಡ್ಯ ಟ್ರೋಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡೇತರ ಚಿತ್ರಗಳ ಮೇಲೆ ನಿರ್ಬಂಧ ಅನುಚಿತ -ಹಾಡುಗಾರ ಅಶ್ವಥ್
Gossips
-Staff
By Staff
|
ಬಳ್ಳಾರಿ : ರಾಜ್ಯದಲ್ಲಿ ಕನ್ನಡೇತರ ಭಾಷೆಗಳ ಚಲನಚಿತ್ರಗಳ ಮೇಲೆ ನಿರ್ಬಂಧ ವಿಧಿಸುವುದು ಅನುಚಿತ. ಇಂತಹ ಯೋಚನೆಗಳು ಕಲೆಯ ಮೂಲಕಲ್ಪನೆಯನ್ನೇ ಬದಿಗೆ ಸರಿಸುತ್ತವೆ ಎಂದು ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಸಿ.ಅಶ್ವಥ್ ತಿಳಿಸಿದ್ದಾರೆ.
ಬಳ್ಳಾರಿಯ ದೊಡ್ಡನಗೌಡ ರಂಗಮಂದಿರದಲ್ಲಿ ‘ಗಾನಸುಧಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಲೆಗೆ ಯಾವುದೇ ಜಾತಿ-ಭಾಷೆ-ಧರ್ಮಗಳ ಗಡಿಗಳಿರಬಾರದು. ಭಾವನಾತ್ಮಕತೆಯಿಂದ ಅನೇಕ ಪ್ರತಿಭಾವಂತ ಕಲಾವಿದರ ಸಾಧನೆಗೆ ಪ್ರಾದೇಶಿಕತೆಯ ಲಕ್ಷ್ಮಣರೇಖೆ ಎಳೆಯಬಾರದು ಎಂದರು.
ನಿರ್ಬಂಧ, ಕಾನೂನು ಮತ್ತು ನೀತಿ-ನಿಯಮಗಳ ಮೂಲಕ ಕನ್ನಡ ಚಿತ್ರೋದ್ಯಮವನ್ನು ಬೆಳೆಸಲು ಸಾಧ್ಯವಿಲ್ಲ. ಒಳ್ಳೆಯ ಗುಣಮಟ್ಟದ ಚಿತ್ರಗಳನ್ನು ನೀಡಿ, ಪ್ರೇಕ್ಷಕರನ್ನು ಆಕರ್ಷಿಸಬೇಕು. ಈ ನಿಟ್ಟಿನಲ್ಲಿ ನಾಡಿನ ಹೆಮ್ಮೆಯ ನಿರ್ದೇಶಕ ಪುಟ್ಟಣ್ಣ ಕಣಗಾಲ್, ಸಿದ್ದಲಿಂಗಯ್ಯ ಮತ್ತಿತರರ ಚಿತ್ರಗಳು ಉತ್ತರ ಸೂಚಿಸುತ್ತವೆ ಎಂದು ಅಶ್ವಥ್ ಹೇಳಿದರು.
(ಇನ್ಫೋ ವಾರ್ತೆ)
Post
your
views
ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Saturday, March 9, 2002, 5:30 [IST]
Other articles published on Mar 9, 2002