For Quick Alerts
For Daily Alerts
Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಾರೆ ಜಮೀನ್ ಪರ್ ಡಬ್ಬಿಂಗ್ ಕೈಬಿಟ್ಟ ಸರ್ಕಾರ
Gossips
oi-Staff
By Staff
|
ಹಿಂದಿ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡುವುದನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ. ಸರ್ಕಾರದ ಈ ಕ್ರಮವನ್ನು ಖಂಡಿಸುತ್ತಿರುವುದಾಗಿ ಅಶೋಕ್ ತಿಳಿಸಿದರು. ಈ ಹಿಂದೆ ಕರ್ನಾಟಕ ಸರ್ಕಾರ ರಮಾನಂದ ಸಾಗರ್ ಅವರ ರಾಮಾಯಣ ಹಾಗೆಯೇ ಟಿಪ್ಪು ಸುಲ್ತಾನ್ ಟಿವಿ ಧಾರಾವಾಹಿಗಳನ್ನು ಕನ್ನಡಕ್ಕೆ ಡಬ್ ಮಾಡಲು ನಿರ್ಧರಿಸಿತ್ತು. ಆದರೆ ಎಲ್ಲೆಡೆಯಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಈ ಯೋಜನೆಗಳಿಂದ ಹಿಂದೆ ಸರಿದಿತ್ತು.
ತಾರೆ ಜಮೀನ್ ಪರ್ ತರಹದ ಚಿತ್ರಕಥೆ ನನ್ನ ತಲೆಯಲ್ಲೂಇತ್ತು. ಆದರೆ ಬಜೆಟ್ ಕೊರತೆಯ ಕಾರಣ ಆ ಚಿತ್ರವನ್ನು ಕನ್ನಡಲ್ಲಿ ಮಾಡಲು ಸಾಧ್ಯವಾಗಲಿಲ್ಲ ಎಂದು ಹಾಸ್ಯ ನಟ ಕೋಮಲ್ ಈ ಹಿಂದೆ ಹೇಳಿಕೊಂಡಿದ್ದರು. ತಾರೆ ಜಮೀನ್ ಪರ್ ಚಿತ್ರಕ್ಕಿಂತಲೂ ಕೆಲವೊಂದು ಉತ್ತಮ ಮಕ್ಕಳ ಚಿತ್ರಗಳು ಕನ್ನಡಲ್ಲೂ ಬಂದಿವೆ. ಅಂತಹ ಚಿತ್ರಗಳಿಗೆ ಕರ್ನಾಟಕ ಸರ್ಕಾರ ಪ್ರೋತ್ಸಾಹ ಕೊಡಬೇಕಾಗಿರುವುದು ಧರ್ಮ ಅಲ್ಲವೆ?
(ದಟ್ಸ್ ಕನ್ನಡ ಚಿತ್ರವಾರ್ತೆ)
ಸಿಡಿ ಮುಖಾಂತರಎಲ್ಲಾ ಶಾಲೆಗಳಲ್ಲಿ 'ಸತ್ಯಹರಿಶ್ಚಂದ್ರ'
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: kannada movies ಅಮೀರ್ ಖಾನ್ amir khan ತಾರೆ ಜಮೀನ್ ಪರ್ ವಿವಾದ ramayana taare zameen par ಅಶೋಕ್ ರಾಮಾಯಣ ಟಿಪ್ಪುಸುಲ್ತಾನ್ ರಮಾನಂದ ಸಾಗರ್ ಕರ್ನಾಟಕ ಸರ್ಕಾರ kannada dubbing tippu sultan serial
Tuesday, February 24, 2009, 12:23 Story first published: Tuesday, February 24, 2009, 12:23 [IST]
Other articles published on Feb 24, 2009