For Quick Alerts
For Daily Alerts
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾನು ಪೊಲೀಸರನ್ನು ವಂಚಿಸಿಲ್ಲ : ನಟ-ನಿರ್ದೇಶಕ ಪ್ರೇಮ್ ಸಮರ್ಥನೆ
Gossips
-Staff
By Staff
|
ಬೆಂಗಳೂರು : ತಾವು ಭದ್ರತಾ ವೆಚ್ಚವನ್ನು ನೀಡದೇ ಪೊಲೀಸ್ ಇಲಾಖೆಗೆ ವಂಚನೆ ಮಾಡಿರುವುದಾಗಿ ಪ್ರಕಟವಾಗಿರುವ ವರದಿಗಳನ್ನು ಚಲನಚಿತ್ರ ನಿರ್ದೇಶಕ-ನಟ ಪ್ರೇಮ್ ತಳ್ಳಿಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಪೊಲೀಸ್ ಕಲ್ಯಾಣ ನಿಧಿಗೆ ಹಣ ನೀಡುವುದಾಗಿ ಹೇಳಿದ್ದೆ. ಹಾಗೆಯೇ ಮಾಡಿದ್ದೇನೆ ಎಂದು ಸಮರ್ಥಿಸಿಕೊಂಡರು.
ನಟಿ ರಕ್ಷಿತಾರೊಂದಿಗೆ ನಡೆದ ತಮ್ಮ ಮದುವೆ ಸಂದರ್ಭದಲ್ಲಿ ಪೊಲೀಸ್ ಭದ್ರತೆ ಪಡೆದಿದ್ದಾಗಿ ಹೇಳಿದ ಅವರು, ಇದಕ್ಕಾಗಿ ಶುಲ್ಕ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ನಾನು ಭದ್ರತಾ ಶುಲ್ಕ ನೀಡದೆ ಪೊಲೀಸ್ ಇಲಾಖೆಗೆ ವಂಚಿಸಿದ್ದೇನೆ ಎಂಬ ವರದಿಗಳು ಸತ್ಯಕ್ಕೆ ದೂರವಾದವುಗಳು. ಪ್ರೀತಿ ಏಕೆ ಭೂಮಿ ಮೇಲಿದೆ ಚಿತ್ರದ ಚಿತ್ರೀಕರಣದಲ್ಲಿ ನಿರತವಾಗಿದ್ದ ಕಾರಣ, ನಿಗದಿತ ಸಮಯದಲ್ಲಿ ನಾನು ಹಣ ಪಾವತಿಸಲಿಲ್ಲ. ನನ್ನ ಎಲ್ಲ ಚಿತ್ರಗಳ ಮೊದಲ ಪ್ರದರ್ಶನದಿಂದ ಬರುವ ಗಳಿಕೆಯನ್ನು ಪೊಲೀಸ್ ಕಲ್ಯಾಣ ನಿಧಿಗೆ ನೀಡಲಿದ್ದೇನೆ ಎಂದು ಅವರು ಘೋಷಿಸಿದರು.
(ದಟ್ಸ್ ಕನ್ನಡ ವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Tuesday, November 19, 2002, 5:30 [IST]
Other articles published on Nov 19, 2002