For Quick Alerts
For Daily Alerts
Don't Miss!
- News ಕಾಂಗ್ರೆಸ್ ಸರ್ಕಾರ ನೀಡಿತ್ತು ಖಾಲಿ ಚೊಂಬು; ಮೋದಿ ಅದನ್ನು ಅಕ್ಷಯವನ್ನಾಗಿಸಿದ್ದಾರೆ: ಎಚ್ಡಿಡಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪರಿಸ್ಥಿತಿ ಹೀಗೇ ಇದ್ರೆ ನಾನೇ ನಿರ್ಮಾಪಕ ಆಗ್ತೀನಿ -ಶಿವು
Gossips
-Staff
By Staff
|
ಕನ್ನಡ ಚಲನಚಿತ್ರ ನಿರ್ಮಾಣ ಸ್ಥಗಿತಗೊಂಡಿರುವುದರ ವಿರುದ್ಧ ನಟ ಶಿವರಾಜ್ಕುಮಾರ್ ಇದೀಗ ಸೊಲ್ಲೆತ್ತಿದ್ದಾರೆ.
ಕೆಲವಾರು ವಾರಗಳಿಂದ ಚಿತ್ರ ನಿರ್ಮಾಣ ನಿಂತುಹೋಗಿದ್ದು, ಇದರ ವಿರುದ್ಧ ಅನೇಕ ನಿರ್ಮಾಪಕರು ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದಾರೆ. ಶಿವು ಅಂಥ ನಿರ್ಮಾಪಕರ ಪರ ಈಗ ಮಾತನಾಡಿದ್ದಾರೆ.
ಚಿತ್ರರಂಗದ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕೇ ವಿನಾ, ನಿರ್ಮಾಣ ಚಟುವಟಿಕೆಗಳನ್ನೇ ನಿಲ್ಲಿಸಿ ಬಿಡುವುದು ತರವಲ್ಲ ಎಂದೂ ಶಿವು ಅಭಿಪ್ರಾಯಪಟ್ಟಿದ್ದಾರೆ.
ಇಡೀ ಚಿತ್ರರಂಗ ಒಂದು ಅವಿಭಕ್ತ ಕುಟುಂಬದಂತೆ. ಒಳಜಗಳಗಳನ್ನು ಒಳಗೊಳಗೇ ಪರಿಹರಿಸಿಕೊಂಡು ನಾವೆಲ್ಲ ಮುಂದೆ ಸಾಗಬೇಕು. ಅದು ಬಿಟ್ಟು ಹಗೆತನ, ಸೇಡು ಭಾವನೆ ಸಾಧಿಸುವುದನ್ನು ತೊರೆಯಬೇಕು ಎಂದೂ ಅವರು ಹಿತನುಡಿ ಹೇಳಿದ್ದಾರೆ.
ನಿರ್ಮಾಪಕರು ತಮ್ಮ ನಿಲುವುಗಳನ್ನು ಸಡಿಲಿಸಿ ಪುನಃ ನಿರ್ಮಾಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕೆಂದು ಕರೆ ಕೊಟ್ಟಿರುವ ಶಿವು, ಹಾಗೆ ಆಗದಿದ್ದರೆ ತಾವೇ ಚಿತ್ರ ನಿರ್ಮಾಣಕ್ಕೆ ಕೈಹಾಕುವುದಾಗಿಯೂ ಸಣ್ಣ ಬೆದರಿಕೆ ಒಡ್ಡಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Wednesday, January 29, 2003, 5:30 [IST]
Other articles published on Jan 29, 2003