Don't Miss!
- News ಬಿಸಿಲಿನ ಶಾಖಕ್ಕೆ ಬೇಸತ್ತು ಎಸಿ ಹೆಲ್ಮೆಟ್ ಮೊರೆಹೋದ ಟ್ರಾಫಿಕ್ ಪೊಲೀಸರು-ಎಲ್ಲಿ?
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನವಗ್ರಹ ವಿತರಣೆ ವ್ಯವಹಾರ ಅಣಜಿಗೆ ಕೊಕ್
ಒಂದು ಕಾಲದಲ್ಲಿ ಆಪ್ತ ಸ್ನೇಹಿತರಾಗಿದ್ದ ದರ್ಶನ್, ಜಯಣ್ಣ ಮತ್ತು ಅಣಜಿ ನಾಗರಾಜ್ ಅವರ ಸ್ನೇಹದಲ್ಲಿ ಬಿರುಕು ಬಿಟ್ಟಿದಿಯೇ? ಹೌದು ಅನ್ನುತಿದೆ ಗಾಂಧಿನಗರ !! ಅದಕ್ಕೆ ಉದಾಹರಣೆಯಾಗಿ ದರ್ಶನ್ ಅವರ ಸ್ವಂತ ಬ್ಯಾನರ್ ನಲ್ಲಿ ನಿರ್ಮಾಣ ವಾಗುತ್ತಿರುವ "ನವಗ್ರಹ" ಚಿತ್ರದ ವಿತರಣೆ ಹಕ್ಕನ್ನು "ರಾಮು ಎಂಟರ್ಪ್ರೈಸಸ್ ಗೆ ನೀಡಿದೆ.
ಇತ್ತೀಚಿಗೆ ಬಿಡುಗಡೆ ಗೊಂಡಿದ್ದ ಅರ್ಜುನ್ ಚಿತ್ರವು ಸೇರಿ ದರ್ಶನ್ ಅವರ ಹೆಚ್ಚಿನ ಚಿತ್ರಗಳನ್ನು ಜಯಣ್ಣ ಫಿಲಂಸ್ ಬಿಡುಗಡೆ ಮಾಡುತ್ತಿತ್ತು. ಅರ್ಜುನ್ ಚಿತ್ರ ಹೆಚ್ಚಿನ ಜನಪ್ರಿಯತೆ ತಂದು ಕೊಟ್ಟಿಲ್ಲ ವಾದರೂ ಬಾಕ್ಸ್ ಆಫೀಸ್ನಲ್ಲಿ ಒಳ್ಳೆ ಸಂಪಾದನೆ ತಂದು ಕೊಟ್ಟಿತ್ತು.
ದರ್ಶನ್ ಮತ್ತು ಆದಿತ್ಯ ನಾಯಕರಾಗಿದ್ದ "ಸ್ನೇಹಾನ ಪ್ರೀತಿನಾ" ಚಿತ್ರ ನೆಲಕಚ್ಚಿದ ಮೇಲೆ ನಿರ್ಮಾಪಕ ಅಣಜಿ ನಾಗರಾಜ್ ಯಶಸ್ವಿ ತಾಜ್ ಮಹಲ್ ಚಿತ್ರದ ಹೀರೋ ಅಜಯ್ ರಾವ್ ಅವರನ್ನ ಹಾಕಿ ಚಿತ್ರ ತೆಗೆಯುತ್ತಿದ್ದರೆ ಇತ್ತ ಜಯಣ್ಣ "ದೇವತೈ ಕೊಂಡೇನ್" ತಮಿಳು ಚಿತ್ರದ ಕನ್ನಡ ಅವತರಿಣಿಕೆ "ಜಾಜಿ ಮಲ್ಲಿಗೆ" ನಿರ್ಮಿಸುತ್ತಿದ್ದಾರೆ.
ಮೂಲಗಳ ಪ್ರಕಾರ "ನವಗ್ರಹ" ಚಿತ್ರದ ಬಿಡುಗಡೆ ಹಕ್ಕನ್ನು ಹೆಚ್ಚಿನ ಮೊತ್ತಕ್ಕೆ "ರಾಮು ಎಂಟರ್ಪ್ರೈಸಸ್ ಪಡೆದುಕೊಂಡಿದೆ.
ಕಣ್ ಕಣ್ಣ ಸಲಿಗೆ, ಸಲಿಗೆ ಅಲ್ಲ ಸುಲಿಗೆ