For Quick Alerts
For Daily Alerts
Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಚ್ಟುಒ: ಒತ್ತಡಕ್ಕೆ ಮಣಿದ ಧನರಾಜ್, ಡಿಎಂಕೆ ಬಾವುಟಕ್ಕೆ ಕತ್ತರಿ!
Gossips
-Staff
By Staff
|
ಉಪೇಂದ್ರ ಹಾಗೂ ಪ್ರಭುದೇವ್ ಅಭಿನಯದ ಎಚ್ಟುಒ ಚಿತ್ರದಲ್ಲಿರುವ ಕನ್ನಡಿಗರ ಮನಸ್ಸಿಗೆ ನೋವಾಗುವಂತಹ ದೃಶ್ಯಗಳನ್ನು ಕಿತ್ತು ಹಾಕಲು ಒತ್ತಾಯಿಸುತ್ತಿರುವ ಕನ್ನಡ ಸಂಘಟನೆಗಳ ಸೂಚನೆಗಳನ್ನು ಒಪ್ಪುವುದಾಗಿ ಎಚ್ಟುಒ ನಿರ್ಮಾಪಕ ಧನರಾಜ್ ತಿಳಿಸಿದ್ದಾರೆ.
ಕನ್ನಡ ಸಂಘಟನೆಗಳ ನಾಯಕರಿಗೆ ಎಚ್ಟುಒ ಸಿನಿಮಾ ತೋರಿಸಿದ್ದೇನೆ. ಅವರು ಸೂಚಿಸಿರುವ ಅಂಶಗಳನ್ನು ಕಿತ್ತುಹಾಕುವ ಪ್ರಯತ್ನದಲ್ಲಿದ್ದೇನೆ. ಚಿತ್ರದಲ್ಲಿ ಕಾಣಿಸಿಕೊಳ್ಳುವ ಡಿಎಂಕೆ ಪಕ್ಷದ ಬಾವುಟವನ್ನು ಈಗಾಗಲೇ ಕಿತ್ತು ಹಾಕಲಾಗಿದೆ ಎಂದು ಧನರಾಜ್ ಹೇಳಿದ್ದಾರೆ.
ಒಬ್ಬ ತಂತ್ರಜ್ಞನನ್ನು ಎಚ್ಟುಒ ಪ್ರದರ್ಶನ ನಡೆಯುತ್ತಿರುವ ಎಲ್ಲ ಕೇಂದ್ರಗಳಿಗೂ ಕಳುಹಿಸಿ, ಸೂಕ್ತ ಬದಲಾವಣೆಗಳನ್ನು ಮಾಡುವಂತೆ ಸೂಚಿಸಿದ್ದೇನೆ ಎಂದು ಧನರಾಜ್ ತಿಳಿಸಿದ್ದಾರೆ. ಡಿಎಂಕೆ ಬಾವುಟವಿರುವ ಸನ್ನಿವೇಶವನ್ನು ಕತ್ತರಿಸದಿದ್ದಲ್ಲಿ , ರಾಜ್ಯಾದ್ಯಂತ ಚಳವಳಿ ನಡೆಸುವುದಾಗಿ ಕನ್ನಡ ಚಳವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಶನಿವಾರ ಸುದ್ದಿ ಹೇಳಿಕೆಯಲ್ಲಿ ಗುಡುಗಿದ್ದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Sunday, March 31, 2002, 5:30 [IST]
Other articles published on Mar 31, 2002