Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂದಿನ ಆವೃತ್ತಿಯಿಂದ 'ಬಿಗ್ ಬಾಸ್' ನಿರೂಪಕ ಬದಲಾಗ್ತಿದ್ದಾರೆ.!
ತೆಲುಗು ಬಿಗ್ ಬಾಸ್ ರಿಯಾಲಿಟಿ ಶೋ ಮೊದಲ ಆವೃತ್ತಿಯನ್ನ ಯಶಸ್ವಿಯಾಗಿ ನಿರೂಪಣೆ ಮಾಡಿದ್ದ ಜೂನಿಯರ್ ಎನ್.ಟಿ.ಆರ್ ಮುಂದಿನ ಆವೃತ್ತಿಯಲ್ಲಿ ಲಭ್ಯವಿರುವುದಿಲ್ಲ ಎಂಬ ಸುದ್ದಿ ವರದಿಯಾಗಿದೆ.
ಸತತ ಸಿನಿಮಾಗಳಲ್ಲಿ ಬ್ಯುಸಿಯಿರುವ ಕಾರಣ ರಿಯಾಲಿಟಿ ಶೋ ಕಡೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಈ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ, ಮುಂದಿನ ಆವೃತ್ತಿಯಲ್ಲಿ ಜೂನಿಯರ್ ಎನ್.ಟಿ.ಆರ್ ಕಾಣಿಸಿಕೊಳ್ಳುವುದು ಅನುಮಾನವೆನ್ನಲಾಗಿದೆ.
'ಬಿಗ್ ಬಾಸ್' ಮನೆ ಬೆಂಗಳೂರಿಗೆ ಶಿಫ್ಟ್ ಆಗಿದ್ದೇ 'ಕಿಚ್ಚ'ನಿಂದ: ಈಗದೇ ಮನೆಗೆ ಕಿಚ್ಚು ಬಿತ್ತಲ್ಲ.!
ಎನ್.ಟಿ.ಆರ್ ಬದಲು ತೆಲುಗಿನ ಮತ್ತೊಬ್ಬ ಸ್ಟಾರ್ ನಟ ಬಿಗ್ ಬಾಸ್ ಗೆ ಎಂಟ್ರಿ ಕೊಡಲಿದ್ದಾರೆ. ಮೂಲಗಳ ಪ್ರಕಾರ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ತೆಲುಗು ಬಿಗ್ ಬಾಸ್ ಎರಡನೆ ಆವೃತ್ತಿಯನ್ನ ನಿರೂಪಣೆ ಮಾಡಲಿದ್ದಾರಂತೆ.
ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದ್ರೆ, ಈಗಾಗಲೇ ಇದು ನಿರ್ಧಾರವಾಗಿದ್ದು, ಮುಂದಿನ ಆವೃತ್ತಿಯಲ್ಲಿ ಇದು ಚಾಲ್ತಿಗೆ ಬರಲಿದೆಯಂತೆ.
ನಟ ಶಿವ ಬಾಲಾಜಿ ಅವರು ಬಿಗ್ ಬಾಸ್ ತೆಲುಗು ಮೊದಲ ಆವೃತ್ತಿಯ ವಿನ್ನರ್ ಆಗಿದ್ದರು. ತೆಲುಗಿನಲ್ಲಿ ಮಾತ್ರವಲ್ಲದೇ, ಕನ್ನಡ, ಹಿಂದಿ, ತಮಿಳಿನಲ್ಲೂ ಬಿಗ್ ಬಾಸ್ ರಿಯಾಲಿಟಿ ಶೋ ಮೂಡಿ ಬರುತ್ತಿದೆ.