Don't Miss!
- News ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲ ಹೊಸ ಉಪನಗರ: ಡಾ. ಕೆ. ಸುಧಾಕರ್ ಭರವಸೆ!
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Technology OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- Finance ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಐಟಿ ಕಂಪೆನಿಗಳನ್ನು ಕೇರಳಕ್ಕೆ ಆಹ್ವಾನಿಸಿದ ಸಚಿವ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಕಾಯ್ತು 'ಪ್ರಕಾಶ' : ರೈಗೆ ಮುಚ್ಚಲಿದ್ಯಾ ಬಿ ಟೌನ್ ಬಾಗಿಲು
ಕನ್ನಡ ಸೇರಿದಂತೆ ತಮಿಳು, ತೆಲುಗು, ಹಿಂದಿ ಹೀಗೆ ಸಾಕಷ್ಟು ಭಾಷೆಗಳಲ್ಲಿ ತಮ್ಮ ಅಭಿನಯದ ಮೂಲಕವೇ ಗುರುತಿಸಿಕೊಂಡು ಸಾಕಷ್ಟು ಅಭಿಮಾನಿಗಳ ಬಳಗವನ್ನೇ ಕಟ್ಟುಕೊಂಡಿದ್ದ ನಟ ಪ್ರಕಾಶ್ ರೈ. ಯಾವುದೇ ಪಾತ್ರವಾದರೂ ಅದಕ್ಕೆ ತಕ್ಕ ನ್ಯಾಯ ದೊರಕಿಸಿಕೊಡುತ್ತಿದ್ದ ನಟ ಪ್ರಕಾಶ್ ರೈ ಪಾಲಿಗೆ ಬಾಲಿವುಡ್ ಸಿನಿಮಾರಂಗದ ಬಾಗಿಲು ಮುಚ್ಚಿದ್ಯಾ ಎನ್ನುವ ಮಾತು ಹೇಳಿ ಬರುತ್ತಿದೆ.
ಪ್ರದಾನಿ ಮೋದಿ ವಿರುದ್ದ ಮಾತನಾಡಲು ಆರಂಭಿಸಿದ ನಂತರ ಪ್ರಕಾಶ್ ರಾಜ್ ಅವರಿಗೆ ಅವಕಾಶಗಳು ಕಡಿಮೆ ಆಗುತ್ತಿದೆಯಂತೆ. ಈ ಬಗ್ಗೆ ಅವರೇ ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಆದರೆ ಅದರ ಬಗ್ಗೆ ನನಗೆ ಬೇಸರವಿಲ್ಲ ಎಂದು ತಿಳಿಸಿದ್ದರು ಪ್ರಕಾಶ್ ರೈ.
'ಪ' ಅಕ್ಷರಕ್ಕಿದ್ಯಾ ಅಷ್ಟೊಂದು ಪವರ್: ಯಾಕಿಷ್ಟು ಸುದ್ದಿ? ಏನಿದು ವಿವಾದ?
ಪ್ರಕಾಶ್ ರೈ ಅವರ ಹೇಳಿಕೆಗಳು ಸಿನಿಮಾ ಹಾಗೂ ಅಭಿಮಾನಿಗಳ ಮೇಲೆ ಪ್ರಭಾವ ಬೀರುತ್ತದೆ ಎನ್ನು ಆಲೋಚನೆಯಿಂದಾಗಿ ಬಾಲಿವುಡ್ ಮಂದಿ ಪ್ರಕಾಶ್ ರೈ ಅವರಿಗೆ ಸಿನಿಮಾದಲ್ಲಿ ಅಭಿನಯಿಸಲು ಅವಕಾಶ ನೀಡುವುದನ್ನ ನಿಲ್ಲಿಸಿದ್ದಾರಂತೆ.
ಕೇವಲ ಪ್ರಧಾನಿ ಬಗ್ಗೆ ಮಾತ್ರವಲ್ಲದೆ ಕಥುವಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಅಮಿತಾಬ್ ಬಚ್ಚನ್ ಮೌನ ತಾಳಿದ್ದಾರೆ ಎನ್ನುವ ಉದ್ದೇಶದಿಂದ ಅವರನ್ನೂ ನಿಂದಿಸುವಂತೆ ಪ್ರಕಾಶ್ ರೈ ಮಾತನಾಡಿದ್ದರು. ಇದೇ ಕಾರಣಕ್ಕೆ ಬಾಲಿವುಡ್ ನಿರ್ದೇಶಕ ಮತ್ತು ನಿರ್ಮಾಪಕರು ಈ ನಿರ್ಧಾರಕ್ಕೆ ಬರಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ.
ಸಿನಿ ಬದುಕಿನಲ್ಲಿ ಸುದೀಪ್ ಶರಣಾಗಿದ್ದು ಈ ಇಬ್ಬರಿಗೆ ಮಾತ್ರ.!