twitter
    For Quick Alerts
    ALLOW NOTIFICATIONS  
    For Daily Alerts

    ಮಂಕಾಯ್ತು 'ಪ್ರಕಾಶ' : ರೈಗೆ ಮುಚ್ಚಲಿದ್ಯಾ ಬಿ ಟೌನ್ ಬಾಗಿಲು

    By Pavithra
    |

    ಕನ್ನಡ ಸೇರಿದಂತೆ ತಮಿಳು, ತೆಲುಗು, ಹಿಂದಿ ಹೀಗೆ ಸಾಕಷ್ಟು ಭಾಷೆಗಳಲ್ಲಿ ತಮ್ಮ ಅಭಿನಯದ ಮೂಲಕವೇ ಗುರುತಿಸಿಕೊಂಡು ಸಾಕಷ್ಟು ಅಭಿಮಾನಿಗಳ ಬಳಗವನ್ನೇ ಕಟ್ಟುಕೊಂಡಿದ್ದ ನಟ ಪ್ರಕಾಶ್ ರೈ. ಯಾವುದೇ ಪಾತ್ರವಾದರೂ ಅದಕ್ಕೆ ತಕ್ಕ ನ್ಯಾಯ ದೊರಕಿಸಿಕೊಡುತ್ತಿದ್ದ ನಟ ಪ್ರಕಾಶ್ ರೈ ಪಾಲಿಗೆ ಬಾಲಿವುಡ್ ಸಿನಿಮಾರಂಗದ ಬಾಗಿಲು ಮುಚ್ಚಿದ್ಯಾ ಎನ್ನುವ ಮಾತು ಹೇಳಿ ಬರುತ್ತಿದೆ.

    ಪ್ರದಾನಿ ಮೋದಿ ವಿರುದ್ದ ಮಾತನಾಡಲು ಆರಂಭಿಸಿದ ನಂತರ ಪ್ರಕಾಶ್ ರಾಜ್ ಅವರಿಗೆ ಅವಕಾಶಗಳು ಕಡಿಮೆ ಆಗುತ್ತಿದೆಯಂತೆ. ಈ ಬಗ್ಗೆ ಅವರೇ ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಆದರೆ ಅದರ ಬಗ್ಗೆ ನನಗೆ ಬೇಸರವಿಲ್ಲ ಎಂದು ತಿಳಿಸಿದ್ದರು ಪ್ರಕಾಶ್ ರೈ.

    Bollywood filmmakers have stopped offering actor Prakash Rai

    'ಪ' ಅಕ್ಷರಕ್ಕಿದ್ಯಾ ಅಷ್ಟೊಂದು ಪವರ್: ಯಾಕಿಷ್ಟು ಸುದ್ದಿ? ಏನಿದು ವಿವಾದ?'ಪ' ಅಕ್ಷರಕ್ಕಿದ್ಯಾ ಅಷ್ಟೊಂದು ಪವರ್: ಯಾಕಿಷ್ಟು ಸುದ್ದಿ? ಏನಿದು ವಿವಾದ?

    ಪ್ರಕಾಶ್ ರೈ ಅವರ ಹೇಳಿಕೆಗಳು ಸಿನಿಮಾ ಹಾಗೂ ಅಭಿಮಾನಿಗಳ ಮೇಲೆ ಪ್ರಭಾವ ಬೀರುತ್ತದೆ ಎನ್ನು ಆಲೋಚನೆಯಿಂದಾಗಿ ಬಾಲಿವುಡ್ ಮಂದಿ ಪ್ರಕಾಶ್ ರೈ ಅವರಿಗೆ ಸಿನಿಮಾದಲ್ಲಿ ಅಭಿನಯಿಸಲು ಅವಕಾಶ ನೀಡುವುದನ್ನ ನಿಲ್ಲಿಸಿದ್ದಾರಂತೆ.

    Bollywood filmmakers have stopped offering actor Prakash Rai

    ಕೇವಲ ಪ್ರಧಾನಿ ಬಗ್ಗೆ ಮಾತ್ರವಲ್ಲದೆ ಕಥುವಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಅಮಿತಾಬ್ ಬಚ್ಚನ್ ಮೌನ ತಾಳಿದ್ದಾರೆ ಎನ್ನುವ ಉದ್ದೇಶದಿಂದ ಅವರನ್ನೂ ನಿಂದಿಸುವಂತೆ ಪ್ರಕಾಶ್ ರೈ ಮಾತನಾಡಿದ್ದರು. ಇದೇ ಕಾರಣಕ್ಕೆ ಬಾಲಿವುಡ್ ನಿರ್ದೇಶಕ ಮತ್ತು ನಿರ್ಮಾಪಕರು ಈ ನಿರ್ಧಾರಕ್ಕೆ ಬರಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ.

    ಸಿನಿ ಬದುಕಿನಲ್ಲಿ ಸುದೀಪ್ ಶರಣಾಗಿದ್ದು ಈ ಇಬ್ಬರಿಗೆ ಮಾತ್ರ.!ಸಿನಿ ಬದುಕಿನಲ್ಲಿ ಸುದೀಪ್ ಶರಣಾಗಿದ್ದು ಈ ಇಬ್ಬರಿಗೆ ಮಾತ್ರ.!

    English summary
    Bollywood filmmakers have stopped offering actor Prakash Rai since he started speaking out against Prime Minister Narendra Modi.
    Saturday, May 5, 2018, 15:08
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X