Don't Miss!
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News Priyank Kharge Life Threat: ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿದ್ಧಗಂಗಾ ಮಠದ ಮಹತ್ವದ ಕೆಲಸಕ್ಕೆ ಜೊತೆಯಾದ 'ಯಜಮಾನ'
ನಡೆದಾಡುವ ದೇವರು, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ಡಾ ಶಿವಕುಮಾರ ಸ್ವಾಮೀಜಿ ಇತ್ತೀಚಿಗಷ್ಟೆ ಲಿಂಗೈಕರಾಗಿದ್ದರು. ಅನ್ನ, ಅಕ್ಷರ, ಆಶ್ರಯ ಎಂಬ ತ್ರಿವಿಧ ದಾಸೋಹದ ಮೂಲಕ ಜಗತ್ತಿಗೆ ಮಾದರಿಯಾಗಿದ್ದ ಸಿದ್ಧಗಂಗಾ ಮಠ ಇಂದು ಶ್ರೀಗಳಿಲ್ಲದೇ ಅನಾಥವಾಗಿದೆ.
ಈಗ ಶಿವಕುಮಾರ ಸ್ವಾಮೀಜಿ ಹಾಕಿಕೊಟ್ಟ ಮಾರ್ಗದಲ್ಲಿ ಕಿರಿಯ ಶ್ರೀಗಳ ಮಾರ್ಗದರ್ಶನದಲ್ಲಿ ಕೋಟ್ಯಾಂತರ ಮಕ್ಕಳು, ಭಕ್ತರು ಸಾಗಬೇಕಿದೆ. ಇಂತಹ ಮಠಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಭಕ್ತರು.
ಶ್ರೀಗಳ ಅಂತಿಮ ದರ್ಶನ ಪಡೆದ ನಟ ದರ್ಶನ್
ಶಿವಕುಮಾರ ಸ್ವಾಮೀಜಿಗಳ ಅಂತಿಮ ದರ್ಶನ ಪಡೆಯುವ ಮೂಲಕ ನಾನೊಬ್ಬ ನಿಷ್ಠವಂತ ಭಕ್ತ ಎಂದು ತೋರಿದ್ದರು. ಅಷ್ಟೇ ಅಲ್ಲದೇ ಸಿದ್ಧಗಂಗಾ ಮಠಕ್ಕೆ ತಮ್ಮ ಕೈಲಾದ ಸಹಾಯವನ್ನ ಮಾಡಲು ದಾಸ ನಿರ್ಧರಿಸಿದ್ದಾರಂತೆ.
'ಯಜಮಾನ'ನ 'ಬಸಣ್ಣಿ' ಪದದ ಅರ್ಥ ಗೊತ್ತಾಯ್ತು.!
ಹೌದು, ಸಿದ್ಧಗಂಗಾ ಮಠದಲ್ಲಿ ನಡೆಯುವ ದಾಸೋಹಕ್ಕೆ ಪ್ರತಿ ತಿಂಗಳು 2 ಕ್ವಿಂಟೋಲ್ ಅಕ್ಕಿ, ಬೇಳೆ, ಸಕ್ಕರೆಯನ್ನ ನೀಡಲು ಚಾಲೆಂಜಿಂಗ್ ಸ್ಟಾರ್ ಮುಂದಾಗಿದ್ದಾರಂತೆ. ಹೀಗಂತ ಸಿದ್ಧಗಂಗಾ ಮಠದ ಅನುಯಾಯಿ ಫೇಸ್ ಬುಕ್ ಪೇಜ್ ಗಳು ಪ್ರಕಟ ಮಾಡಿವೆ. ಇದನ್ನ ಗಮನಿಸಿದ ದರ್ಶನ್ ಫ್ಯಾನ್ಸ್ ಕ್ಲಬ್ ಗಳು ನೆಚ್ಚಿನ ನಟನ ಕೆಲಸವನ್ನ ಕೊಂಡಾಡಿದೆ.
ಒಂದು ಕೈಯಲ್ಲಿ ಮಾಡಿದ ಸಹಾಯವನ್ನ ಇನ್ನೊಂದು ಕೈಗೆ ಗೊತ್ತಾಗದೇ ಹಾಗೆ ಕಾಪಾಡುವುದು ದರ್ಶನ್ ಅವರ ವ್ಯಕ್ತಿತ್ವ. ತಾವು ಮಾಡುವ ಸಮಾಜಮುಖಿ ಕೆಲಸಗಳ ಬಗ್ಗೆ ಎಲ್ಲಿಯೂ ಮಾತನಾಡಲ್ಲ. ಬಹುಶಃ ಇದು ಕೂಡ ಹಾಗೆ ಇರಬಹುದು ಎಂದು ಹೇಳಲಾಗ್ತಿದೆ.
-
ದಶಕದ ಹಿಂದೆ ಸುನಿ ಸಿನಿಮ್ಯಾಟಿಕ್ ಯೂನಿವರ್ಸ್ ಪ್ಲ್ಯಾನ್ ಮಾಡಿದ್ರಾ? 'ಬಹುಪರಾಕ್' ಕಥೆಯಲ್ಲಿ ರಿಚ್ಚಿ ಬರೋದ್ಯಾಕೆ?
-
ಬರ್ತ್ಡೇ ಮೂಡ್ನಲ್ಲಿ ರಾಮ್ಚರಣ್ ತಿರುಮಲಕ್ಕೆ ಭೇಟಿ; ಇತ್ತ 'ರಂಗಸ್ಥಳಂ 2' ಜಪ ಮಾಡ್ತಿರೋ ಫ್ಯಾನ್ಸ್ !
-
"ನನಗೆ 38 ವರ್ಷ.. ಮಕ್ಕಳು ಮಾಡಿಕೊಳ್ಳುವ ಬಗ್ಗೆ ಹೇಳಲಾರೆ"; ಪ್ರೆಗ್ನೆನ್ಸಿ ಬಗ್ಗೆ ವರಲಕ್ಷ್ಮಿ ಶರತ್ ಕುಮಾರ್ ಹೇಳಿದ್ದೇನು?