For Quick Alerts
For Daily Alerts
Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೆಬೆಲ್ ಸ್ಟಾರ್ ಅಂಬರೀಶ್ ಪರ ದರ್ಶನ್ ಪ್ರಚಾರ?
Gossips
oi-Rajendra
By Rajendra
|
ಆದರೆ ಚುನಾವಣೆ ವಿಚಾರಕ್ಕೆ ಬಂದರೆ ಅಭಿಮಾನವೇ ಬೇರೆ ಪಾಲಿಟಿಕ್ಸೇ ಬೇರೆ ಆಗುತ್ತದೆ. ಆದರೂ ಕನ್ನಡ ಚಿತ್ರರಂಗದ ದೊಡ್ಡಣ್ಣನ ಪರ ಪ್ರಚಾರ ಮಾಡಲು ದರ್ಶನ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದಕ್ಕಾಗಿ ಒಂದು ತಿಂಗಳ ಕಾಲ ಅಂಬರೀಶ್ ಪರ ಅವರು ಮಂಡ್ಯದಲ್ಲಿ ಪ್ರಚಾರ ಮಾಡಲಿದ್ದಾರಂತೆ.
ರೆಬೆಲ್ ಸ್ಟಾರ್ ಅಂಬರೀಶ್ ಅವರು ಮಂಡ್ಯ ವಿಧಾನಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿರುವುದು ಗೊತ್ತೇ ಇದೆ. ಅವರ ಪರ ಪ್ರಚಾರಕ್ಕಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಂದಾದ್ದು, ಒಂದು ತಿಂಗಳ ಕಾಲ ಅವರು ಯಾವುದೇ ಚಿತ್ರೀಕರಣದಲ್ಲೂ ಪಾಲ್ಗೊಳ್ಳುವುದಿಲ್ಲವಂತೆ. ತಮ್ಮ ಕಾಲ್ ಶೀಟನ್ನೂ ಮುಂದೂಡಿದ್ದಾರೆ ಎನ್ನುತ್ತವೆ ಮೂಲಗಳು.
ಚುನಾವಣೆ ಪ್ರಚಾರಕ್ಕಾಗಿ ಅವರು ವಿಶೇಷ ವಾಹನವನ್ನೂ ಸಿದ್ಧಪಡಿಸಿಕೊಳ್ಳುತ್ತಿದ್ದಾರಂತೆ. ಆದರೆ ದರ್ಶನ್ ಅವರು ಪ್ರಚಾರ ಮಾಡುತ್ತಿರುವುದು ವ್ಯಕ್ತಿಯ ಪರವಾಗಿಯೇ ಹೊರತು ಪಕ್ಷದ ಪರವಾಗಿ ಅಲ್ಲ ಎಂಬ ಮಾತುಗಳು ಕೇಳಿಬಂದಿವೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: karnataka assembly election ambarish darshan mandya ಕರ್ನಾಟಕ ವಿಧಾನಸಭೆ ಚುನಾವಣೆ ಅಂಬರೀಶ್ ದರ್ಶನ್ ಮಂಡ್ಯ
English summary
Challenging Star Darshan may stepped into election campaign in favouring of Ambarish, he is contesting from Mandya assembly constituency.
Story first published: Friday, April 12, 2013, 12:05 [IST]
Other articles published on Apr 12, 2013