Don't Miss!
- News ಇಂದಿನಿಂದ ಶಕ್ತಿ ದೇವತೆ ದುರ್ಗಾಂಬಿಕಾ ಜಾತ್ರೆ: ಇಲ್ಲಿನ ವಿಶೇಷ ಆಚರಣೆ ಏನು ಗೊತ್ತಾ?
- Finance ಕರ್ನಾಟಕದ ಹಲವೆಡೆ ಮಳೆ: ಬೆಂಗಳೂರಿಗೆ ಮಳೆ ಬರುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
- Sports IPL 2024: RCB ಫ್ಯಾನ್ಸ್ ಕಂಡರೆ ಹೆಚ್ಚು ಹೆದರುತ್ತೇನೆ; ಅವೇಶ್ ಖಾನ್
- Automobiles Mahindra Bolero: ಅಪಘಾತವಾದ ಕಾರಿಗೆ ಅದ್ದೂರಿ ಮಾಡಿಫಿಕೇಷನ್: ವಿಡಿಯೋಗೆ ವಾವ್ ಎನ್ನಲೇಬೇಕು!
- Lifestyle ನಿಮಗೆ ಬೀಳುವ ಕನಸುಗಳ ಹಿಂದಿರುವ ಅರ್ಥ, ಉದ್ದೇಶವೇನು ಗೊತ್ತಾ?
- Technology ಇಂದು ಒನ್ಪ್ಲಸ್ನ ಈ ಸ್ಪೆಷಲ್ ಮೊಬೈಲ್ನ ಫಸ್ಟ್ ಸೇಲ್!..ಬೆಲೆ ಎಷ್ಟು ಅಂತೀರಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೇತನ್ ಜೊತೆ ಹೊಸ ಸಾಹಸಕ್ಕೆ ಕೈಹಾಕಿದ ಪಿ.ಸಿ.ಶೇಖರ್.!
'ರಾಗ' ಚಿತ್ರದ ನಂತರ ನಿರ್ದೇಶಕ ಪಿ.ಸಿ.ಶೇಖರ್ ಮತ್ತೊಂದು ಸಾಹಸಕ್ಕೆ ಕೈಹಾಕಿದ್ದಾರೆ. ಒಂದಕ್ಕಿಂತ ಒಂದು ವಿಭಿನ್ನ ಚಿತ್ರಗಳನ್ನ ನೀಡುತ್ತಾ ಬಂದಿರುವ ನಿರ್ದೇಶಕರು ಈಗ ಐತಿಹಾಸಿಕ ಪ್ರಾಜೆಕ್ಟ್ ನ್ನ ಕೈಗೆತ್ತಿಕೊಂಡಿದ್ದಾರಂತೆ.
ಹೌದು, ಬ್ರಿಟಿಷ್ ಕಾಲದ ಕಥೆಯನ್ನ ಆಯ್ಕೆ ಮಾಡಿಕೊಂಡಿರುವ ಪಿ.ಸಿ.ಶೇಖರ್ ಈಗಾಗಲೇ ಸ್ಕ್ರಿಪ್ಟ್ ಸಿದ್ದಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರ ಬಿಗ್ ಬಜೆಟ್ ನಿಂದ ಕೂಡಿದ್ದು, ತಂತ್ರಜ್ಞರು ಮತ್ತು ಕಲಾವಿದರ ಹುಡುಕಾಟ ಮಾಡಲಾಗುತ್ತಿದೆಯಂತೆ.
ವಿಮರ್ಶೆ: ಕಾಲೇಜು ಲೈಫಿನ ಗೆಳೆತನ, ಪ್ರೀತಿ ಮರುಕಳಿಸುವ 'ನೂರೊಂದು ನೆನಪು'
ಪಿ.ಸಿ.ಶೇಖರ್ ಅವರ ಈ ಚಿತ್ರಕ್ಕೆ 'ಆ ದಿನಗಳು' ಖ್ಯಾತಿಯ ಚೇತನ್ ನಾಯಕರಾಗಿದ್ದಾರಂತೆ. ಸದ್ಯ, ಚೇತನ್ ಅಭಿನಯದ 'ನೂರೊಂದು ನೆನಪು' ಚಿತ್ರ ಬಿಡುಗಡೆಯಾಗಿದ್ದು, ರಾಜ್ಯಾದ್ಯಂತ ಪ್ರದರ್ಶನವಾಗುತ್ತಿದೆ.
ಮತ್ತೊಂದೆಡೆ ಮಹೇಶ್ ಬಾಬು ನಿರ್ದೇಶನದ 'ಅತಿರಥ' ಚಿತ್ರದಲ್ಲೂ ಚೇತನ್ ನಾಯಕನಾಗಿದ್ದು, ಬಿಡುಗಡೆಗೆ ಸಜ್ಜಾಗಿದೆ. ಇದರ ಮಧ್ಯೆ ಚೇತನ್ ಜೊತೆಯಲ್ಲಿ ಪಿ.ಸಿ ಶೇಖರ್ ಹೊಸ ಸಾಹಸಕ್ಕೆ ಮುಂದಾಗಿದ್ದು, ಸೆಪ್ಟಂಬರ್ ನಿಂದ ಚಿತ್ರೀಕರಣ ಶುರುಮಾಡುವ ಯೋಚನೆಯಲ್ಲಿದ್ದಾರಂತೆ.