Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಂಕರ್ ಮಾತ್ರವಲ್ಲ ಚಾನಲ್ ಬದಲಿಸಿದ 'ಕನ್ನಡದ ಕೋಟ್ಯಧಿಪತಿ'?
Recommended Video
ಕನ್ನಡದ ಕೋಟ್ಯಧಿಪತಿ ಕಳೆದ ಮೂರು ಆವೃತ್ತಿಯೂ ಸ್ಟಾರ್ ಸುವರ್ಣ ವಾಹಿನಿಲ್ಲಿ ಪ್ರಸಾರವಾಗಿತ್ತು. ಇದೀಗ, ನಾಲ್ಕನೇ ಸೀಸನ್ ಬರ್ತಿದ್ದು, ಈ ಸಲ ಚಾನಲ್ ಬದಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಸದ್ಯದ ಮಾಹಿತಿ ಪ್ರಕಾರ ಸ್ಟಾರ್ ಸುವರ್ಣ ವಾಹಿನಿಯಿಂದ ಕಲರ್ಸ್ ಕನ್ನಡ ವಾಹಿನಿಗೆ ಕನ್ನಡದ ಕೋಟ್ಯಧಿಪತಿ ಶಿಫ್ಟ್ ಆಗಿದೆ. ದಿಢೀರ್ ಅಂತ ಈ ಬದಲಾವಣೆ ಯಾಕೆ ಎಂಬ ಕಾರಣ ಬಹಿರಂಗವಾಗಿಲ್ಲ. ಆದ್ರೆ, ಸಿಕ್ಕ ಅವಕಾಶವನ್ನ ಎರಡು ಕೈಯಿಂದ ಕಲರ್ಸ್ ಕನ್ನಡ ಅಪ್ಪಿಕೊಂಡಿದೆ ಅಂದ್ರೆ ತಪ್ಪಾಗಲ್ಲ.
BIG NEWS: ಕನ್ನಡದ ಕೋಟ್ಯಧಿಪತಿಯಲ್ಲಿ ಮತ್ತೆ ಪುನೀತ್, ಇಲ್ಲಿದೆ ಫೋಟೋಶೂಟ್
ಕೇವಲ ಚಾನಲ್ ಮಾತ್ರವಲ್ಲ, ಕಾರ್ಯಕ್ರಮದ ನಿರೂಪಕರೂ ಕೂಡ ಬದಲಾಗಿದ್ದಾರೆ. ಹೌದು, ಕಳೆದ ಆವೃತ್ತಿಯಲ್ಲಿ ರಮೇಶ್ ಅರವಿಂದ್ ನಿರೂಪಣೆ ಮಾಡಿದ್ದರು. ಈಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಎಂಟ್ರಿಯಾಗಿದ್ದಾರೆ.
ಈಗಾಗಲೇ ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮ ಪ್ರೋಮೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೊಸ ಚಾನಲ್, ಹೊಸ ಆಂಕರ್ ಜೊತೆ ಬರ್ತಿರುವ ಈ ಶೋ ಯಾವಾಗ ಆರಂಭ ಎಂಬುದು ಕುತೂಹಲ ಮೂಡಿಸಿದ್ದು, ನಿರೀಕ್ಷೆ ಕೂಡ ಹೆಚ್ಚಾಗಿದೆ.